ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು
ನವದೆಹಲಿ: ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರ ಸ್ಥಾನಕ್ಕೆ ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, ಇಂದು ಅಧಿಸೂಚನೆ ಪ್ರಕಟಗೊಂಡಿದೆ. ಸೆಪ್ಟೆಂಬರ್ 24 ರಿಂದ 30ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ.
ಅಕ್ಟೋಬರ್ 1ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಅಭ್ಯರ್ಥಿಗಳ ಹೆಸರು ಪ್ರಕಟವಾಗಲಿದೆ. ನಾಮಪತ್ರ ಹಿಂಪಡೆದುಕೊಳ್ಳಲು ಅಕ್ಟೋಬರ್ 8 ಕೊನೆಯ ದಿನ. ಕೊನೆಯದಾಗಿ ರೇಸ್ನಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳ ಹೆಸರು ಅವತ್ತೇ ಘೋಷಣೆಯಾಗಲಿದೆ. ಅಕ್ಟೋಬರ್ 17ರಂದು ಅಧ್ಯಕ್ಷೀಯ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. 19ರಂದು
ಫಲಿತಾಂಶ ಪ್ರಕಟಗೊಳ್ಳುತ್ತದೆ.
ರೇಸ್ನಲ್ಲಿ ದಿಗ್ವಿಜಯ್ ಸಿಂಗ್ ಹೆಸರು: ಕಾಂಗ್ರೆಸ್ ಅಧ್ಯಕ್ಷೀಯ ಸ್ಥಾನದಲ್ಲಿ ಇಲ್ಲಿಯವರೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹೆಸರು ಮಾತ್ರ ಮುಂಚೂಣಿಯಲ್ಲಿತ್ತು. ಆದರೆ, ಇದೀಗ ದಿಢೀರ್ ಬೆಳವಣಿಗೆವೊಂದರಲ್ಲಿ ಮಧ್ಯಪ್ರದೇಶ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಹೆಸರು ಕೇಳಿ ಬಂದಿದೆ. ಇಂದು ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವ ಇಂಗಿತ ಹೊರಹಾಕಲಿದ್ದಾರೆ ಎನ್ನಲಾಗ್ತಿದೆ. ಮತ್ತೊಂದೆಡೆ ಈ ಸ್ಥಾನಕ್ಕೆ ಸ್ಪರ್ಧೆ ಮಾಡುವಂತೆ ರಾಹುಲ್ ಗಾಂಧಿ ಅವರ ಮನವೊಲಿಕೆ ಕಾರ್ಯ ಸಹ ನಡೆಯುತ್ತಿದೆ ಎನ್ನಲಾಗಿದೆ.
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?