ಬೆಂಗಳೂರು(ಏ.30): ಕೇವಲ ಒಂದು ವರ್ಷದ ಹಿಂದೆ ‘ಕರ್ನಾಟಕದ ಉಸ್ತುವಾರಿ ಹೊಣೆ ಬೇಡ, ಇಲ್ಲೇ ಉತ್ತರ ಭಾರತದ ಯಾವುದಾದರೂ ರಾಜ್ಯದ ಜವಾಬ್ದಾರಿ ನೀಡಿ’ ಎಂದು ಹೈಕಮಾಂಡ್ ಅನ್ನು ಕೋರಿದ್ದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ(Randeep Surjewala), ಇದೀಗ ತಮ್ಮ 30 ಮಂದಿಯ ತಂಡದೊಂದಿಗೆ ಮುಂದಿನ ಒಂದು ವರ್ಷ ಕರ್ನಾಟಕದಲ್ಲೇ(Karnataka) ಬೀಡು ಬಿಡಲು ಮುಂದಾಗಿದ್ದಾರೆ.
ಇದಕ್ಕಾಗಿ ಬೆಂಗಳೂರಿನ(Bengaluru) ವಸಂತ ನಗರದಲ್ಲಿ ಮನೆಯೊಂದನ್ನು ಹುಡುಕುವ ಹೊಣೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್(DK Shivakumar) ಅವರಿಗೆ ವಹಿಸಿದ್ದಾರೆ. ರಾಜ್ಯದ ಬಗ್ಗೆಯೇ ಹೆಚ್ಚು ಗಮನ ನೀಡಬೇಕು ಎಂಬ ಕಾರಣಕ್ಕಾಗಿ ಅತ್ಯಂತ ಮಹತ್ವದ ಎಐಸಿಸಿ ಮಾಧ್ಯಮ ಹಾಗೂ ಸಂವಹನ ಘಟಕದ ಅಧ್ಯಕ್ಷ ಸ್ಥಾನವನ್ನು ತ್ಯಜಿಸಲು ಮುಂದಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,
ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?