ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಂಗ್ರೆಸ್ ಕುಂಕುಮ, ಬಳೆ, ಹೂವು ಮುಡಿಯುವುದರ ವಿರುದ್ದವಿದೆ - ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದ ಬಿಜೆಪಿ

Twitter
Facebook
LinkedIn
WhatsApp
ಕಾಂಗ್ರೆಸ್ ಕುಂಕುಮ, ಬಳೆ, ಹೂವು ಮುಡಿಯುವುದರ ವಿರುದ್ದವಿದೆ – ಕಾಂಗ್ರೆಸ್ ವಿರುದ್ಧ  ಆರೋಪ ಮಾಡಿದ ಬಿಜೆಪಿ

ಬೆಂಗಳೂರು: ಹಿಜಾಬ್‌ ವಿವಾದ ನ್ಯಾಯಾಲಯದ ಮೆಟ್ಟಿಲೇರುವ ಹಿಂದೆ ಕಾಂಗ್ರೆಸ್‌ ಪಕ್ಷದ ಶ್ರಮವಿದ್ದು, ಕಾಂಗ್ರೆಸ್‌ ಪಕ್ಷದ ಪದಾಧಿಕಾರಿಗಳೇ ಹಿಜಾಬ್‌ ಪರವಾಗಿ ನ್ಯಾಯಾಲಯಕ್ಕೆ ಅರ್ಜಿಯ ಮೇಲೆ ಅರ್ಜಿ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಹಿಜಾಬ್‌ ಪರವಾಗಿ ಇರುವುದಕ್ಕಿಂತ ಹೆಚ್ಚಾಗಿ ಕುಂಕುಮ, ಬಳೆ, ಹೂವು ಮುಡಿಯುವುದರ ವಿರುದ್ದವಿದೆ ಎಂದು ಬಿಜೆಪಿ ಆರೋಪಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಹಿಜಾಬ್‌ ಪರವಾಗಿರುವ ಕಾಂಗ್ರೆಸ್‌, ಶೈಕ್ಷಣಿಕ ವಾತವಾರಣದಲ್ಲಿ ಹಿಜಾಬ್‌ ಧರಿಸಲು ಅವಕಾಶ ನಿರಾಕರಿಸುವುದೇ ಆದಲ್ಲಿ, ಹಿಂದೂಗಳು ಕುಂಕುಮ ಇಡಬಾರದು, ಬಳೆ, ಹೂವು ಮುಡಿಯಬಾರದು ಎನ್ನುವ ಅಸಮಂಜಸ ವಾದವನ್ನು ಸಮಾಜದ ಮುಂದಿಡುತ್ತಿದೆ. ಹಿಂದೂ ಸಂಸ್ಕೃತಿ, ಹಿಂದೂಗಳ ಬಗ್ಗೆ ಕಾಂಗ್ರೆಸ್‌ ಪಕ್ಷಕ್ಕೇಕೆ ಇಷ್ಟೊಂದು ಅಸಹನೆ? ಎಂದು ಪ್ರಶ್ನಿಸಿದೆ.
ಇನ್ನು ರಾಷ್ಟ್ರ ಧ್ವಜವೇ ಇರದಿದ್ದ ಸ್ಥಂಭದಲ್ಲಿ, ರಾಷ್ಟ್ರ ಧ್ವಜವನ್ನು ಇಳಿಸಿ ಕೇಸರಿ ಧ್ವಜ ಹಾರಿಸಲಾಗಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಿದ್ದು ತಿರಂಗಕ್ಕೆ ಮಾಡಿದ ಅವಮಾನವಲ್ಲವೇ? ತಿರಂಗಕ್ಕೆ ಅವಮಾನ ಮಾಡಿ, ಸದನದಲ್ಲಿ ರಾಜಕೀಯ ಕಾರಣಕ್ಕಾಗಿ ತಿರಂಗ ಬಳಸಿದ್ದು ದೇಶದ್ರೋಹವಲ್ಲದೆ ಮತ್ತೇನು? ಎಂದು ವಾಗ್ದಾಳಿ ನಡೆಸಿದೆ.

ಹಿಜಾಬ್‌ ವಿವಾದ ನ್ಯಾಯಾಲಯದ ಮೆಟ್ಟಿಲೇರುವ ಹಿಂದೆ ಕಾಂಗ್ರೆಸ್‌ ಪಕ್ಷದ ಶ್ರಮವಿದೆ.

ಕಾಂಗ್ರೆಸ್‌ ಪಕ್ಷದ ಪದಾಧಿಕಾರಿಗಳೇ ಹಿಜಾಬ್‌ ಪರವಾಗಿ ನ್ಯಾಯಾಲಯಕ್ಕೆ ಅರ್ಜಿಯ ಮೇಲೆ ಅರ್ಜಿ ಸಲ್ಲಿಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist