ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ನಲ್ಲಿ ಹಿರಿಯರಿಗೆ, ಅವರ ಕುಟುಂಬದವರನ್ನು ಬಿಟ್ಟು ಬೇರೆ ಯಾರಿಗಾದರೂ ಅವಕಾಶ ಇದೆಯೇ ಎಂದು ಪ್ರಶ್ನಿಸಿದ ಆಮ್ ಆದ್ಮಿ ಪಕ್ಷದ ಬ್ರಿಜೇಶ್ ಕಾಳಪ್ಪ

Twitter
Facebook
LinkedIn
WhatsApp

ಕಾಂಗ್ರೆಸಿಗೆ ಸಿದ್ದರಾಮಯ್ಯನವರ ಮಗ ಬೇಕು, ಮಲ್ಲಿಕಾರ್ಜುನ ಖರ್ಗೆ ಅವರ ಮಗ ಬೇಕು, ಡಿಕೆ ಶಿವಕುಮಾರ್ ಅವರ ಸೋದರ ಬೇಕು. ಇವರನ್ನು ಬಿಟ್ಟು ಬೇರೆ ಯಾರಿಗೂ ಕಾಂಗ್ರೆಸ್ ಪಕ್ಷದಲ್ಲಿ ಭವಿಷ್ಯವಿಲ್ಲ ಎಂದು ಆಮ್ ಆದ್ಮಿ ಪಕ್ಷದ ನಾಯಕ ಬ್ರಿಜೇಶ್  ಕಾಳಪ್ಪ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನಲ್ಲಿ ಹಿರಿಯರಿಗೆ, ಅವರ ಕುಟುಂಬದವರನ್ನು ಬಿಟ್ಟು ಬೇರೆ ಯಾರಿಗಾದರೂ ಅವಕಾಶ ಇದೆಯೇ ಎಂದು ಪ್ರಶ್ನಿಸಿದ ಆಮ್ ಆದ್ಮಿ ಪಕ್ಷದ ಬ್ರಿಜೇಶ್ ಕಾಳಪ್ಪ

ಹಳೆಯ ಹಿರಿಯರಿಗೆ ಕಾಂಗ್ರೆಸ್ ಪಕ್ಷದಲ್ಲಿ ಭವಿಷ್ಯವಿದೆ. ಹೊಸಬರಿಗೆ ಯಾವ ರೀತಿಯ ಭವಿಷ್ಯವೂ ಇಲ್ಲ ಎಂದು ಅವರು ಕಾಂಗ್ರೆಸ್ ಪಕ್ಷವನ್ನು ಲೇವಡಿ ಮಾಡಿದ್ದಾರೆ. ಕೊಟ್ಟವನಿಗೆ ಟಿಕೆಟ್ ಕೊಡುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದ್ದು ಎಂದು ಕಾಳಪ್ಪ ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

ಮೂರು ಪಕ್ಷದಿಂದ ಸಜ್ಜನ ನಾಯಕರು ಮೂಲೆಗುಂಪು ಸಜ್ಜನ ನಾಯಕರನ್ನು ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ನಂತಹ ಪಕ್ಷಗಳು ಮೂಲೆಗುಂಪು ಮಾಡುತ್ತಿವೆ. ಅವುಗಳಿಗೆ ಕಮಿಷನ್‌ ರೂಪದಲ್ಲಿ ಜನರ ತೆರಿಗೆ ಹಣವನ್ನು ಕೊಳ್ಳೆಹೊಡೆಯುವ ನಾಯಕರು ಬೇಕೇ ವಿನಹ ಪ್ರಾಮಾಣಿಕರು ಬೇಡ. ಹಣಬಲ ಹಾಗೂ ತೋಳು ಬಲವಿಲ್ಲದ ಒಳ್ಳೆಯ ಜನರನ್ನು ಅಧಿಕಾರದಿಂದ ದೂರವಿಡಲು ಆ ಪಕ್ಷಗಳ ನಾಯಕರು ಸದಾ ಯೋಜನೆ ರೂಪಿಸುತ್ತಿರುತ್ತಾರೆ. ಇದರಿಂದಾಗಿ ಅನೇಕ ಸಜ್ಜನ ರಾಜಕಾರಣಿಗಳು ಆಮ್‌ ಆದ್ಮಿ ಪಕ್ಷದತ್ತ ಮುಖ ಮಾಡುತ್ತಿದ್ದಾರೆ. ಎಎಪಿಯ ಸತ್ಯ ನಿಷ್ಠೆಯ ರಾಜಕಾರಣ ಹಾಗೂ ಕೊಟ್ಟ ಮಾತಿಗೆ ತಪ್ಪದಿರುವ ಗುಣವು ಒಳ್ಳೆಯ ಮನಸ್ಸುಗಳನ್ನು ಆಕರ್ಷಿಸುತ್ತಿದೆ ಎಂದು ಅವರು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ