ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ನಿಂದ ಭಾರತ ಜೋಡೋ ಯಾತ್ರೆಯ ನಕ್ಷೆ ಬಿಡುಗಡೆ

Twitter
Facebook
LinkedIn
WhatsApp
ಕಾಂಗ್ರೆಸ್ ನಿಂದ ಭಾರತ ಜೋಡೋ ಯಾತ್ರೆಯ ನಕ್ಷೆ ಬಿಡುಗಡೆ

ಬೆಂಗಳೂರು: ಕಾಂಗ್ರೆಸ್ ಪಕ್ಷ ಶುಕ್ರವಾರ ಭಾರತ ಜೋಡೋ ಯಾತ್ರೆಯ ನಕ್ಷೆಯನ್ನು ಬಿಡುಗಡೆಗೊಳಿಸಿದ್ದು, 3500 ಕಿಲೋಮೀಟರ್‌ಗಳು ಪ್ರಯಾಣ ಬೆಳೆಸಲು ನಿರ್ಧರಿಸಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ ಜೋಡೋ ಯಾತ್ರೆಯಲ್ಲಿ ಕನ್ಯಾಕುಮಾರಿ, ತಿರುವನಂತಪುರ, ಕೊಚ್ಚಿ, ಮೈಸೂರು, ಬಳ್ಳಾರಿ, ರಾಯಚೂರಿನಿಂದ ಪ್ರಾರಂಭಿಸಿ ಶ್ರೀನಗರಕ್ಕೆ ತಲುಪುವ ಯೋಜನೆ ಹಾಕಿಕೊಂಡಿದೆ.

ಈ ಯಾತ್ರೆಯನ್ನು ಆರ್ಥಿಕ ಅಸಮಾನತೆಯನ್ನು ಹೋಗಲಾಡಿಸಲು, ಸಾಮಾಜಿಕ ಧ್ರುವೀಕರಣದಿಂದ ಮುಕ್ತಿ ಪಡೆಯಲು ರಾಜಕೀಯ ಉದ್ವಿಗ್ನತೆಯನ್ನು ಹೋಗಲಾಡಿಸಿ, ಆರೋಗ್ಯಕರ ರಾಜಕಾರಣದ ಆರಂಭಕ್ಕಾಗಿ ಕೈಗೊಳ್ಳುತ್ತಿರುವುದಾಗಿ ಕಾಂಗ್ರೆಸ್ ಹೇಳಿದ್ದು, ಎಲ್ಲರೂ ಒಂದಾಗಿ ಭಾರತವನ್ನು ಒಗ್ಗೂಡಿಸೋಣ ಎಂದು ಕಾಂಗ್ರೆಸ್ ಕರೆ ನೀಡಿದೆ.

ದೇಶದಲ್ಲಿ 20 ರಿಂದ 24 ವರ್ಷದ ಶೇ. 42 ರಷ್ಟು ಯುವ ಜನತೆ ನಿರುದ್ಯೋಗಿಗಳಾಗಿದ್ದಾರೆ. ಬನ್ನಿ, ನಿರುದ್ಯೋಗದ ಜಾಲವನ್ನು ಮುರಿಯೋಣ, ಭಾರತವನ್ನು ಒಗ್ಗೂಡಿಸೋಣ ಎಂದು ಕಾಂಗ್ರೆಸ್ ಹೇಳಿದೆ. ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡ ಹೆಜ್ಜೆಗಳನ್ನು ಜೋಡಿಸಿ, ದೇಶವನ್ನು ಒಂದಾಗಿಸಿ ಎಂದು ಆಹ್ವಾನ ನೀಡಿದ್ದಾರೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ