ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಪಾದಯಾತ್ರೆಗೆ ತೆರಳಿದ್ದ ವ್ಯಕ್ತಿ ನಾಪತ್ತೆ ಕೇಸ್ ಗೆ ಟ್ವಿಸ್ಟ್

Twitter
Facebook
LinkedIn
WhatsApp
ಕಾಂಗ್ರೆಸ್ ಪಾದಯಾತ್ರೆಗೆ ತೆರಳಿದ್ದ ವ್ಯಕ್ತಿ ನಾಪತ್ತೆ ಕೇಸ್ ಗೆ ಟ್ವಿಸ್ಟ್

ಕೋಲಾರ: ಕಾಂಗ್ರೆಸ್‌ ಪಾದಯಾತ್ರೆಗೆ ತೆರಳಿದ್ದ ವ್ಯಕ್ತಿ ನಾಪತ್ತೆ ಕೇಸ್‌ ಗೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರು ಅನಾಥ ಶವವೆಂದು ಆತನಿಗೆ ಅಂತ್ಯಸಂಸ್ಕಾರ ಮಾಡಿರುವ ಬಗ್ಗೆ ಮಾಹಿತಿ‌ ಲಭ್ಯವಾಗಿದೆ.

ಆ.16ರಂದು ಅನಾಥ ಶವವೆಂದು ಬೆಂಗಳೂರು ಹೊಸಕೋಟೆ ಪೊಲೀಸರು ಅಂತ್ಯಕ್ರಿಯೆ ನಡೆಸಿದ್ದರು. ಆದರೆ ಈಗ ಮಾಹಿತಿ ತಿಳಿದು ಕುಟುಂಬಸ್ಥರು ಠಾಣೆಗೆ ಭೇಟಿ ನೀಡಿದ್ದಾರೆ.

75ನೇ ಸ್ವತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆ ಕಾಂಗ್ರೇಸ್ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಕೋಲಾರ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮದ 47 ವರ್ಷದ ಗೋವಿಂದಪ್ಪ ತೆರಳಿದ್ದರು. ಆದರೆ ಅಂದಿನಿಂದ ಆತನ ಸುಳಿವೇ ಸಿಕ್ಕಿರಲಿಲ್ಲ ನಿಗೂಡವಾಗಿ ಕಾಣೆಯಾಗಿದ್ದ, ಪಾದಯಾತ್ರೆಯಲ್ಲಿ ಭಾಗಿಯಾಗಿ ಮನೆಗೆ ವಾಪಸ್ ಬಾರದ ಹಿನ್ನೆಲೆ ಕುಟುಂಬಸ್ಥರು ಆತಂಕಗೊಂಡಿದ್ದರು. ಗೋವಿಂದಪ್ಪ ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿತಲ್ಲದೆ, ಆತನ ಬರುವಿಕೆಗಾಗಿ ಕಾದು ಕುಳಿತಿದ್ದರು. ಎರಡು ಮೂರು ದಿನ ನೋಡಿ ಆಗಸ್ಟ್-18 ರಂದು ಕೋಲಾರ ಗ್ರಾಮಾಂತರ ಪೋಲೀಸ್ ಠಾಣೆಗೆ ಕಾಣೆಯಾಗಿರುವ ಕುರಿತು ದೂರು ನೀಡಲಾಗಿತ್ತು.

ಈ ನಡುವೆ ಹೊಸಕೋಟೆ ಪೊಲೀಸರು ಕಾಣಿಯಾಗಿದ್ದ ವ್ಯಕ್ತಿಯ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಮಾಹಿತಿ‌ ನೀಡಿದ್ದಾರೆ. ಆದರೆ ಕುಟುಂಬಸ್ಥರು ಮೃತದೇಹ ಕೊಡುವಂತೆ ಪಟ್ಟು ಹಿಡಿದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ