ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಮುಳುಗುವ ಹಡಗು: ರಮೇಶ್ ಜಾರಕಿಹೊಳಿ.

Twitter
Facebook
LinkedIn
WhatsApp
ಕಾಂಗ್ರೆಸ್ ಮುಳುಗುವ ಹಡಗು: ರಮೇಶ್ ಜಾರಕಿಹೊಳಿ.

ಮೈಸೂರು: ಕಾಂಗ್ರೆಸ್ ಮುಳುಗುವ ಹಡಗು. ಆ ಪಕ್ಷಕ್ಕೆ ಮತ್ತೊಮ್ಮೆ ಸೇರ್ಪಡೆಯಾಗುವ ಪ್ರಶ್ನೆ ಇಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸುತ್ತೂರು ಸ್ವಾಮಿಗೆ ಭೇಟಿ ಮಾಡಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಕಾಂಗ್ರೆಸಿಗೆ ಮರಳಿ ಸೇರ್ಪಡೆಯಾಗುವ ಪ್ರಶ್ನೆ ಉದ್ಭವ ಆಗುವುದಿಲ್ಲ. ಕಾಂಗ್ರೆಸಿಗೆ ಭವಿಷ್ಯವಿಲ್ಲ. ಅಂತಹ ಮುಳುಗು ಹಡಗಿನಲ್ಲಿ ನಾನೇಕೆ ಹೋಗಬೇಕು ಎಂದವರು ಮಾಧ್ಯಮದವರನ್ನು ಪ್ರಶ್ನೆ ಮಾಡಿದರು. ಸರಕಾರವನ್ನು ತಂದವನು ನಾನು. ಮತ್ತೆ ಯಾಕೆ ನಾನು ಮಂತ್ರಿ  ಪದವಿ ಕೇಳಲಿ ಎಂದು ಅವರು ಮಾಧ್ಯಮದವರನ್ನು ಪ್ರಶ್ನಿಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.! Twitter Facebook LinkedIn WhatsApp ಮಂಗಳೂರು: ನಾಲ್ಕು ದಶಕಗಳ ನಂತರ ದಕ್ಷಿಣ ಕನ್ನಡ (Dakshin Kannada) ಲೋಕಸಭೆ ಕ್ಷೇತ್ರದಿಂದ ಹೊಸ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು