ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್‌ ಶಾಸಕ ಮಾಲೀಕತ್ವದ ಜಲ್ಲಿ ಕ್ರಷರ್ ನಲ್ಲಿ ಸ್ಪೋಟ:ಬಿಹಾರದ ಕಾರ್ಮಿಕ ಸಾವು

Twitter
Facebook
LinkedIn
WhatsApp
ಕಾಂಗ್ರೆಸ್‌ ಶಾಸಕ ಮಾಲೀಕತ್ವದ ಜಲ್ಲಿ ಕ್ರಷರ್ ನಲ್ಲಿ ಸ್ಪೋಟ:ಬಿಹಾರದ ಕಾರ್ಮಿಕ ಸಾವು

ಕೋಲಾರ: ಜೆಲ್ಲಿ ಕ್ರಷರ್ ನಲ್ಲಿ ಸ್ಫೋಟಕ ಸಿಡಿದು ಕಾರ್ಮಿಕ ಮೃತಪಟ್ಟಿರುವ ಘಟನೆ ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ಕೊಮ್ಮನಹಳ್ಳಿ ಬಳಿ ಗುರುವಾರ ಸಂಜೆ ನಡೆದಿದೆ.

ಬಿಹಾರ ಮೂಲದ ರಾಕೇಶ್ ಸಾಣಿ (34) ಮೃತ ಕಾರ್ಮಿಕ. ಘಟನಾ ಸ್ಥಳಕ್ಕೆ ಡಾಗ್ ಮತ್ತು ಬಾಂಬ್ ಸ್ಕ್ವಾಡ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಇನ್ನು ಈ ಸಂಬಂಧ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ ಎಂದು ಬಿಂಬಿಸಿ ಪ್ರಕರಣವನ್ನು ಮುಚ್ಚಿಹಾಕಲು ಯತ್ನ?
ಇನ್ನು ಘಟನೆಯನ್ನು ಮೊದಲು ಅಪಘಾತ ಎಂದು ಬಿಂಬಿಸಿ ಪ್ರಕರಣವನ್ನು ಮುಚ್ಚಿಹಾಕಲು ಪ್ರಭಾವಿಗಳು ಯತ್ನಿಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗಿದೆ. ಏಕೆಂದರೆ ಮೊದಲು ಕಾಲು ಜಾರಿ ಲಾರಿ ಕೆಳಗೆ ಸಿಲುಕಿ ಕಾರ್ಮಿಕ ಮೃತಪಟ್ಟಿದ್ದಾನೆ ಎಂದು ಹೇಳಲಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಘಟನೆ ಬಗ್ಗೆ ಅಲ್ಲಿದ್ದವರ ಬಳಿ ಮಾಹಿತಿ ಕಲೆಹಾಕಿದ್ದಾರೆ. ನಂತರ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರೋ ರಾತ್ರಿಯೇ ಪೋಸ್ಟ್ ಮಾರ್ಟಂ ಸಹ ಮಾಡಿ ಮುಗಿಸಿದ್ದಾರೆ. ಇನ್ನು ಘಟನೆ ಸಂಬಂಧ ಸ್ಥಳಕ್ಕೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಭೇಟಿ ನೀಡಿ ಎಸ್ ಪಿ ಡಿ ದೇವರಾಜ್ ಅವರಿಂದ ಮಾಹಿತಿ ಪಡೆದಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ