ಸೋಮವಾರ, ಏಪ್ರಿಲ್ 29, 2024
ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಮಹಿಳಾ ಕಾರ್ಯಕರ್ತೆಯರು – ಇಬ್ಬರ ಬಂಧನ

Twitter
Facebook
LinkedIn
WhatsApp
05 2

ಬಳ್ಳಾರಿ: ನಗರದಲ್ಲಿ ನಡೆದ ಕಾಂಗ್ರೆಸ್ (Congress) ಪಕ್ಷದ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಇಬ್ಬರು ಕಾರ್ಯಕರ್ತರನ್ನು ಪೊಲೀಸರು (Police) ಬಂಧಿಸಿದ್ದಾರೆ (Arreste).

ಜನವರಿ 3 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಖಾಸಗಿ ಹೋಟೆಲ್‍ನಲ್ಲಿ (Hotel) ಕಾಂಗ್ರೆಸ್ ಪಕ್ಷದ ಸಭೆ ನಡೆಸಲಾಗಿತ್ತು. ಈ ವೇಳೆ ಹೊಸಪೇಟೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಯೋಗಲಕ್ಷ್ಮಿ ಮತ್ತು ಶಿಲ್ಪಾ ನಡುವೆ ಮಾರಾಮಾರಿ ನಡೆದಿತ್ತು. ಕಲ್ಯಾಣ ಕರ್ನಾಟಕ ಸಂಘಟನೆಯ ಕಾರ್ಯದರ್ಶಿ ಶಿಲ್ಪಾ, ಮತ್ತು ಯೋಗಲಕ್ಷ್ಮಿ ಹಾಗೂ ಸಂದೀಪ್ ನಡುವೆ ಮಾತಿಗೆ ಮಾತು ಬೆಳೆದು ಜಗಳ ಕೂಡ ನಡೆದಿತ್ತು. ಆ ಬಳಿಕ ಶಿಲ್ಪಾ ಅವರು ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯೋಗಲಕ್ಷ್ಮಿ ಮತ್ತು ಇತರರ ವಿರುದ್ಧ ದೂರು ಸಲ್ಲಿಸಿ, ಜಾತಿನಿಂದನೆ ಮತ್ತು ಮಾನಹಾನಿ ಪ್ರಕರಣ ದಾಖಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಪೇಟೆ ಪಟ್ಟಣ ಪೊಲೀಸರು ಯೋಗಲಕ್ಷ್ಮಿ ಮತ್ತು ಇನ್ನೊಬ್ಬ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಹಿಂದೆಯೂ ಕೂಡಾ ಈ ಇಬ್ಬರ ನಡುವೆ ಹಲವಾರು ಬಾರಿ ಜಗಳ ನಡೆದಿತ್ತು. ಇದೀಗ ಈ ಹಿಂದಿನ ದ್ವೇಷಕ್ಕೆ ಮತ್ತೊಮ್ಮೆ ಜಗಳವಾಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ