ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕಾಂಗ್ರೆಸ್ ಸರ್ಕಾರದಲ್ಲಿ 40ಕ್ಕಿಂತ ಅಧಿಕ ಐಟಿಬಿಟಿ ಕಂಪನಿಗಳು ರಾಜ ಕಾಲುವೇ ಒತ್ತುವರಿ ಮಾಡಿ ಅಕ್ರಮ ಕಟ್ಟಡ ಕಟ್ಟಿವೆ. ಮುಲಾಜಿ ಇಲ್ಲದೆ ತೆರವುಗೊಳಿಸುತ್ತೇವೆ ಎಂದು ಕಂದಾಯ ಸಚಿವ
ಅಶೋಕ್ ಗುಡುಗಿದ್ದಾರೆ.
ಯಾರ ಕಾಲದಲ್ಲೂ, ಯಾರು ಕಟ್ಟಿರಲಿ ರಾಜಕಾಲ್ವೆ ಒತ್ತುವರಿ ಮಾಡಿಕೊಂಡಿದ್ದರೆ ಅದನ್ನು ಮುಲಾಜಿ ಇಲ್ಲದೆ ಕೆಡವಲು ಸರ್ಕಾರ ಇವತ್ತಿನಿಂದ ಕಾರ್ಯ ಆರಂಭ ಮಾಡಿದೆ ಎಂದು
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ದೊಡ್ಡದಾಗಿ ಮಾತನಾಡುವ ಐಟಿಬಿಟಿ ಕಂಪನಿಗಳೇ ಹಲವಾರು ರಾಜ ಕಾಲ್ವೆಗಳನ್ನು ಒತ್ತುವರಿ ಮಾಡಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿವೆ ಎಂದು ಅವರು ಹೇಳಿದ್ದಾರೆ. ಇದು ಕಾಂಗ್ರೆಸ್ ಅವಧಿಯಲ್ಲಿ ಜರುಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?