ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಂತಾರ’ ನಮ್ಮ ಕನ್ನಡದ ಹೆಮ್ಮೆ ಎಂದ ಭರಾಟೆ ಬ್ಯೂಟಿ ಶ್ರೀಲೀಲಾ

Twitter
Facebook
LinkedIn
WhatsApp
DB 04122022 police 1

`ಕಿಸ್’ ಮತ್ತು `ಭರಾಟೆ’ ಸಿನಿಮಾಗಳ ಮೂಲಕ ಕನ್ನಡಿಗರ ಮನಗೆದ್ದ ಸುಂದರಿ ಶ್ರೀಲೀಲಾ, ಸದ್ಯ ಟಾಲಿವುಡ್‌ನಲ್ಲಿ ಬ್ಯುಸಿಯಾಗಿದ್ದಾರೆ. ರಶ್ಮಿಕಾ (Rashmika Mandanna) ನಂತರ ಶ್ರೀಲೀಲಾಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಇತ್ತೀಚೆಗೆ ಧಮಾಕ ಪ್ರಚಾರ ಕಾರ್ಯದಲ್ಲಿ `ಕಾಂತಾರ’ (Kantara) ನಮ್ಮ ಕನ್ನಡದ ಹೆಮ್ಮೆ ಎಂದು ನಟಿ ಶ್ರೀಲೀಲಾ (Sreeleela) ಸಿನಿಮಾವನ್ನು ಹಾಡಿ ಹೊಗಳಿದ್ದಾರೆ.

ಕನ್ನಡದ ನಟಿ ಶ್ರೀಲೀಲಾ ಈಗ ಸೌತ್ ಸಿನಿಮಾಗಳ ಮೂಲಕ ಸದ್ದು ಮಾಡ್ತಿದ್ದಾರೆ. ತೆಲುಗಿನಲ್ಲಿ ಮಿಂಚ್ತಾ ಇದ್ದರು. ಕನ್ನಡ ಚಿತ್ರರಂಗದ ಮೇಲೆ ಅಗಾಧವಾದ ಪ್ರೀತಿಯನ್ನ ಹೊಂದಿದ್ದಾರೆ. ಸದ್ಯ ರವಿತೇಜಾ ಮತ್ತು ಶ್ರೀಲೀಲಾ ನಟನೆಯ `ಧಮಾಕ’ (Dhamaka)ಚಿತ್ರದ ಪ್ರಚಾರ ಕಾರ್ಯದಲ್ಲಿ ನಟಿ ಬ್ಯುಸಿಯಾಗಿದ್ದಾರೆ. ಸಂದರ್ಶನವೊಂದರಲ್ಲಿ ಶ್ರೀಲೀಲಾಗೆ ಕನ್ನಡ ಸಿನಿಮಾರಂಗದ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದುರಾಗಿದೆ. `ಕಾಂತಾರ’ ಸಿನಿಮಾ ಬಗ್ಗೆಯೂ ಕೇಳಲಾಗಿದೆ. 

ನಾನು `ಕಾಂತಾರ’ ಸಿನಿಮಾ ನೋಡಿದ್ದೇನೆ. ಚಿತ್ರ ಅದ್ಭುತವಾಗಿದೆ. ನಾನು ಕರ್ನಾಟಕದವಳು(Karnataka). ಕನ್ನಡ ಚಿತ್ರರಂಗದ ವ್ಯಾಪ್ತಿ ಹೆಚ್ಚುತ್ತಿರುವ ಬಗ್ಗೆ ತುಂಬಾ ಹೆಮ್ಮೆ ಇದೆ. ಕಾಂತಾರ ನಮ್ಮ ಕನ್ನಡದ ಹೆಮ್ಮೆ ಎಂದು ಈ ವೇಳೆ ಶ್ರೀಲೀಲಾ ಮಾತನಾಡಿದ್ದಾರೆ. ನಟಿ ಆಡಿರುವ ಮಾತು ಇದೀಗ ಕನ್ನಡಿಗರ ಮನಗೆದ್ದಿದೆ. ರಶ್ಮಿಕಾ ಮಾಡಿದ ತಪ್ಪನ್ನ ಮಾಡದೇ, ಕನ್ನಡ ಚಿತ್ರರಂಗದ ಬಗ್ಗೆ ಶ್ರೀಲೀಲಾ ಹೆಮ್ಮೆಯಿಂದ ಮಾತನಾಡಿದ್ದಕ್ಕೆ ಕನ್ನಡಿಗರು ದಿಲ್‌ಖುಷ್ ಆಗಿದ್ದಾರೆ.

`ಪೆಳ್ಳಿ ಸಂದಡಿ’ ಮತ್ತು `ಧಮಾಕ’ ನಂತರ ತೆಲುಗಿನ ಸಾಕಷ್ಟು ಸಿನಿಮಾಗಳಿಗೆ ಶ್ರೀಲೀಲಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist