ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕಾಂತಾರ ಸಿನಿಮಾ ಮೆಗಾ ಹಿಟ್ ಆಗಿದೆ. ಈ ಸಿನಿಮಾದಲ್ಲಿ ಹಲವಾರು ಪಾತ್ರಗಳು ಜನರ ಗಮನ ಸೆಳೆಯುತ್ತದೆ.
ಈ ಪಾತ್ರಗಳಲ್ಲಿ ಒಂದು ನಾರು ಪಾತ್ರ. ಮಂಗಳೂರಿನ ಕಲಾವಿದ, ಬಹುಮುಖ ಪ್ರತಿಭೆಯ ಮೈಮ್ ರಾಮದಾಸ್ ತನ್ನ ಅತ್ಯುತ್ತಮ ಪಾತ್ರ ನಿರ್ವಹಣೆಯಿಂದ ಜನರ ಗಮನ ಸೆಳೆದಿದ್ದಾರೆ.
ಈ ಮೊದಲು ಒಂದು ಮೊಟ್ಟೆಯ ಕಥೆಯಲ್ಲೂ ಪ್ರಿನ್ಸಿಪಾಲ್ ನ ಪಾತ್ರದ ಮೂಲಕ ಜನರ ಗಮನ ಸೆಳೆದಿದ್ದರು. ಅದ್ಭುತ ಪ್ರತಿಭೆಯನ್ನು ಹೊಂದಿರುವ ರಾಮದಾಸ್ ಎಲೆಮೆರೆಯ ಕಾಯಿಯಂತೆ ಇದ್ದರು. ಈ ಸಿನಿಮಾದ ಮೂಲಕ ತನ್ನ ಅದ್ಭುತ ನಟನ ಚಾತುರ್ಯವನ್ನು ಅವರು ತೋರ್ಪಡಿಸಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?