ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

`ಕಾಂತಾರ’ ಸಿನಿಮಾ, ಬ್ಯಾನ್ ಬಗ್ಗೆ ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

Twitter
Facebook
LinkedIn
WhatsApp
`ಕಾಂತಾರ’ ಸಿನಿಮಾ, ಬ್ಯಾನ್ ಬಗ್ಗೆ ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

`ಪುಷ್ಪ’ ಬ್ಯೂಟಿ ರಶ್ಮಿಕಾ ಮಂದಣ್ಣ (Rashmika Mandanna) `ಕಾಂತಾರ’ (Kantara) ಸಿನಿಮಾ ಬಗ್ಗೆ ಮತ್ತು ಕನ್ನಡ ಚಿತ್ರರಂಗದಿಂದ ನಟಿಯನ್ನ ಬ್ಯಾನ್ ಮಾಡಿದ್ದಾರೆ ಎಂಬ ಹರಿದಾಡುತ್ತಿರುವ ಸುದ್ದಿಯ ಬಗ್ಗೆ ರಶ್ಮಿಕಾ ಮಂದಣ್ಣ ಈಗ ಸ್ಪಷ್ಟನೆ ನೀಡಿದ್ದಾರೆ.

ರಶ್ಮಿಕಾ, ಕಾಂತಾರ ಸಿನಿಮಾ ನೋಡಿಲ್ಲ, ಸಂದರ್ಶನದಲ್ಲಿ ತಮ್ಮ ಮೊದಲ ನಿರ್ಮಾಣ ಸಂಸ್ಥೆಯ ಹೆಸರು ಹೇಳಿಲ್ಲ ಅಂತಾ ಸೋಷಿಯಲ್ ಮೀಡಿಯಾದಲ್ಲಿ ರಶ್ಮಿಕಾರನ್ನ ಬ್ಯಾನ್ ಮಾಡುವ ಬಗ್ಗೆ ಸಾಕಷ್ಟು ಚರ್ಚೆ ಆಗಿತ್ತು. ಅದಕ್ಕೆಲ್ಲಾ ಇದೀಗ ಸ್ವತಃ ರಶ್ಮಿಕಾ ಅವರೇ ಉತ್ತರ ನೀಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ ಅತಿಥಿಯಾಗಿ ಬಂದಿದ್ದರು. ಈ ವೇಳೆ ಮಾಧ್ಯಮಕ್ಕೆ ನಟಿ ಪ್ರತಿಕ್ರಿಯೆ ನೀಡಿದ್ದಾರೆ.

`ಕಾಂತಾರ’ ಬಿಡುಗಡೆಯಾದ ಎರಡು ದಿನಕ್ಕೆ ಸಿನಿಮಾ ನೋಡಿದ್ರಾ? ಎಂದು ಕೇಳಿದ್ದರು. ನೋಡಿರಲಿಲ್ಲ. ಅದಕ್ಕೆ ಸರಿಯಾಗಿ ಸ್ಪಂದಿಸಿರಲಿಲ್ಲ. ಆ ನಂತರ ಸಿನಿಮಾ ನೋಡಿ ಚಿತ್ರತಂಡಕ್ಕೆ ಮೆಸೇಜ್ ಮಾಡಿದ್ದೆ. ಅವರು ಥ್ಯಾಂಕ್ಯೂ ಎಂದು ರಿಪ್ಲೇ ಮಾಡಿದ್ದರು ಎಂದು ಈ ವೇಳೆ ರಶ್ಮಿಕಾ ಮಾತನಾಡಿದ್ದಾರೆ.

ನನ್ನ ವೈಯಕ್ತಿಕ ವಿಚಾರಗಳನ್ನು ಕ್ಯಾಮೆರಾ ಮುಂದೆ ಇಟ್ಟು ಪ್ರಪಂಚಕ್ಕೆ ತೋರಿಸಲು ಸಾಧ್ಯವಿಲ್ಲ. ಅಷ್ಟಕ್ಕೂ ನನ್ನ ವೈಯಕ್ತಿಕ ವಿಚಾರಗಳು ಪ್ರಪಂಚಕ್ಕೆ ಬೇಕಾಗಿಲ್ಲ. ವೃತ್ತಿಪರವಾಗಿ ನನ್ನ ಸಿನಿಮಾಗಳ ಬಗ್ಗೆ ಮಾತನಾಡುವುದು ನನ್ನ ಜವಾಬ್ದಾರಿ. ನನ್ನ ಬಗ್ಗೆ ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಅದನ್ನೆಲ್ಲಾ ಅವರ ವಿವೇಚನೆಗೆ ಬಿಡುತ್ತೇನೆ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ