ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಜೊಲ್ ಜೊತೆ ನಟಿಸುವ ಆಸೆ ವ್ಯಕ್ತಪಡಿಸಿದ ಕಿಚ್ಚ ಸುದೀಪ್

Twitter
Facebook
LinkedIn
WhatsApp
ಕಾಜೊಲ್ ಜೊತೆ ನಟಿಸುವ ಆಸೆ ವ್ಯಕ್ತಪಡಿಸಿದ ಕಿಚ್ಚ ಸುದೀಪ್

ಬಾಲಿವುಡ್ ಖ್ಯಾತನಟಿ ಕಾಜೊಲ್ ಜೊತೆ ನಟಿಸುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಕಿಚ್ಚ ಸುದೀಪ್. ಆದರೆ, ಕೆಲವು ಷರತ್ತುಗಳನ್ನೂ ಅವರು ಹಾಕಿದ್ದಾರೆ. ಕಾಜೊಲ್ ಪತಿ, ಬಾಲಿವುಡ್ ನಟ ಅಜಯ್ ದೇವಗನ್ ಈ ವಿಷಯದಲ್ಲಿ ತಮ್ಮನ್ನು ದ್ವೇಷಿಸಬಾರದು ಎಂದು ತಮಾಷೆ ಮಾಡಿದ್ದಾರೆ. ಜೊತೆಗೆ ಅಜಯ್ ದೇವಗನ್ ತಮ್ಮಿಷ್ಟದ ನಟ ಎಂದೂ ಕಿಚ್ಚ ಹೇಳಿಕೊಂಡಿದ್ದಾರೆ.

May be an image of 1 person

ಭಾಷಾ ವಿಷಯದಲ್ಲಿ ಸುದೀಪ್ ಮತ್ತು ಅಜಯ್ ದೇವಗನ್ ನಡುವೆ ಟ್ವೀಟ್ ವಾರ್ ನಡೆದಿತ್ತು. ಹಿಂದಿ ಭಾಷೆಯನ್ನು ಅಜಯ್ ದೇವಗನ್ ರಾಷ್ಟ್ರ ಭಾಷೆ ಎಂದು ಕರೆದಿದ್ದರೆ, ಕನ್ನಡವೂ ಕೂಡ ರಾಷ್ಟ್ರ ಭಾಷೆ ಎಂದು ಹೇಳುವ ಮೂಲಕ ಕಿಚ್ಚ ಕನ್ನಡ ಪ್ರೇಮವನ್ನು ಮೆರೆದಿದ್ದರು. ಇದು ಸಾಕಷ್ಟು ಸುದ್ದಿ ಮಾಡಿತ್ತು. ಕೊನೆಗೆ ಒಬ್ಬರಿಗೊಬ್ಬರು ಕ್ಷಮೆ ಕೇಳುವ ಮೂಲಕ ವಿವಾದಕ್ಕೆ ಸುಖಾಂತ್ಯ ಹಾಡಿದ್ದರು. ಇದೀಗ ಕಾಜೊಲ್ ಬಗ್ಗೆ ಸುದೀಪ್ ಮಾತಾಡುವ ಮೂಲಕ ತಮ್ಮಗೆ ಯಾರ ಮೇಲೂ ದ್ವೇಷವಿಲ್ಲ ಎನ್ನುವುದನ್ನು ಸಾಬೀತು ಪಡಿಸಿದ್ದಾರೆ. 

Kiccha Sudeep: 7 Lesser Known Facts About The Actor Which You Must Know

ಮಾಧ್ಯಮದೊಂದಿಗೆ ಮಾತನಾಡಿರುವ ಸುದೀಪ್, ‘ನಾನು ಕಾಜೊಲ್ ಜೊತೆ ನಟಿಸಲು ಕಾಯುತ್ತಿದ್ದೇನೆ. ಅಂಥದ್ದೊಂದು ಅವಕಾಶ ಸಿಗಲಿ. ಅವಕಾಶ ಸಿಕ್ಕಾಗಿ ಅಜಯ್ ದೇವಗನ್ ಕೋಪಿಸಿಕೊಳ್ಳದಿರಲಿ ಎಂದು ತಮಾಷೆ ಮಾಡಿದ್ದಾರೆ. ವೈಯಕ್ತಿಕ  ವಿಚಾರಕ್ಕೆ ಅಜಯ್ ಅವರ ಜೊತೆ ತಾವು ವಾದ ಮಾಡಲಿಲ್ಲ ಎನ್ನುವುದನ್ನು ಕಿಚ್ಚ ಸ್ಪಷ್ಟ ಪಡಿಸಿದ್ದಾರೆ. ಎಲ್ಲವೂ ಪ್ರೀತಿಯಿಂದ ಸುಖಾಂತ್ಯವಾಗಿದ್ದನ್ನೂ ಅವರು ನೆನಪಿಸಿಕೊಂಡಿದ್ದಾರೆ.

May be an image of 1 person

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist