ಭಾನುವಾರ, ಏಪ್ರಿಲ್ 28, 2024
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಡಾನೆಗೆ ಕಬ್ಬು ನೀಡಲು ಹೋಗಿ 75 ಸಾವಿರ ರೂ. ದಂಡ ಕಟ್ಟಿದ ಲಾರಿ ಚಾಲಕ

Twitter
Facebook
LinkedIn
WhatsApp
ಕಾಡಾನೆಗೆ ಕಬ್ಬು ನೀಡಲು ಹೋಗಿ 75 ಸಾವಿರ ರೂ. ದಂಡ ಕಟ್ಟಿದ ಲಾರಿ ಚಾಲಕ

ಸತ್ಯಮಂಗಲ (ತಮಿಳುನಾಡು): ಸತ್ಯಮಂಗಲ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ತೆರಳುತ್ತಿದ್ದ ಲಾರಿಯ ಚಾಲಕ ಕಾಡಾನೆಗೆ ಕಬ್ಬು ನೀಡಿದ ಕಾರಣ ತಮಿಳುನಾಡು ಅರಣ್ಯ ಇಲಾಖೆ 75 ಸಾವಿರ ರೂ. ದಂಡ ವಿಧಿಸಿದೆ

ಸತ್ಯಮಂಗಲ ತಾಲೂಕಿನ ಹಾಸನೂರು ಚೆಕ್‌ ಪೋಸ್ಟ್‌ ಸಮೀಪ ಲಾರಿ ಚಾಲಕ ನಂಜನಗೂಡು ತಾಲೂಕಿನ ಸಿದ್ದರಾಜು ಎಂಬಾತ ಕಾಡಾನೆಗೆ ಕಬ್ಬು ನೀಡಿದ್ದನ್ನು ಗಸ್ತಿನಲ್ಲಿದ್ದ ತಮಿಳುನಾಡು ಅರಣ್ಯ ಸಿಬ್ಬಂದಿ ಗಮನಿಸಿದ್ದಾರೆ. ನಂತರ ಮೇಲಧಿಕಾರಿಗಳ ಆದೇಶದಂತೆ ಚಾಲಕನ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ, 75 ಸಾವಿರ ರೂ. ದಂಡ ವಿಧಿಸಿದ್ದಾರೆ

ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ವನ್ಯಜೀವಿಗಳಿಗೆ ಆಹಾರ ನೀಡುವುದು ನಿಷಿದ್ಧ. ಮನುಷ್ಯರು ನೀಡುವ ಆಹಾರಗಳಿಂದ ವನ್ಯಜೀವಿಗಳ ಸಹಜ ಆಹಾರ ಪದ್ಧತಿಯ ಮೇಲೆ ಪರಿಣಾಮ ಬೀರಬಹುದು ಹಾಗೂ ಸೋಂಕು ತಗುಲಿ, ವನ್ಯಜೀವಿಗಳಿಗೆಲ್ಲ ಹರಡಬಹುದೆಂಬ ಕಾರಣದಿಂದ ಆಹಾರ ನೀಡುವಿಕೆಯನ್ನು ನಿಷೇಧಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ