ಗುರುವಾರ, ಮೇ 9, 2024
SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾನ್ಪುರ ಹಿಂಸಾಚಾರ ಪ್ರಕರಣ: ಇದುವರೆಗೆ 38 ಮಂದಿ ಬಂಧನ, ಶಂಕಿತರ ಫೋಟೋ ಬಿಡುಗಡೆ

Twitter
Facebook
LinkedIn
WhatsApp
ಕಾನ್ಪುರ ಹಿಂಸಾಚಾರ ಪ್ರಕರಣ: ಇದುವರೆಗೆ 38 ಮಂದಿ ಬಂಧನ, ಶಂಕಿತರ ಫೋಟೋ ಬಿಡುಗಡೆ
 

ಕಾನ್ಪುರ: ಕಾನ್ಪುರ ಹಿಂಸಾಚಾರ ಪ್ರಕರಣ ಸಂಬಂಧ ಮತ್ತೆ 9 ಆರೋಪಿಗಳನ್ನು ಬಂಧಿಸಲಾಗಿದ್ದು, ಇದರೊಂದಿಗೆ ಬಂಧಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ ಪೊಲೀಸರು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಶಂಕಿತರ ಭಾವಚಿತ್ರಗಳನ್ನು ಸಂಗ್ರಹಿಸಿದ್ದು,  ಈ ವ್ಯಕ್ತಿಗಳ ಫೋಟೋಗಳನ್ನು ಹೊಂದಿರುವ ಹೋರ್ಡಿಂಗ್‌ಗಳನ್ನು ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರಮುಖ ಸ್ಥಳಗಳಲ್ಲಿ ಹಾಕಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

 
 

ಶಂಕಿತರ ಬಗ್ಗೆ ಮಾಹಿತಿ ನೀಡಲು, ಹೋರ್ಡಿಂಗ್‌ಗಳಲ್ಲಿ ಸ್ಟೇಷನ್ ಹೌಸ್ ಅಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಗಳನ್ನು ಹಾಕಲಾಗುವುದು. ಜನ ಶಂಕಿತರ ಬಗ್ಗೆ ಪೊಲೀಸರಿಗೆ ಮಾಹಿತಿ ರವಾನಿಸಬಹುದು ಮತ್ತು ಅವರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಅವರು ತಿಳಿಸಿದ್ದಾರೆ.

“ನಾವು ಸುಮಾರು 100 ಕಲ್ಲು ತೂರಾಟಗಾರರು ಮತ್ತು ಗಲಭೆಕೋರರನ್ನು ಸಿಸಿಟಿವಿ ದೃಶ್ಯಗಳು ಹಾಗೂ ವೀಡಿಯೊ ತುಣುಕುಗಳನ್ನು ಆಧರಿಸಿ ಗುರುತಿಸಿದ್ದೇವೆ” ಎಂದು ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಆಯುಕ್ತ ಆನಂದ್ ಪ್ರಕಾಶ್ ತಿವಾರಿ ಅವರು ಹೇಳಿದ್ದಾರೆ.

ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ವಿರುದ್ಧ ಅವಮಾನಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾನ್ಪುರದಲ್ಲಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆಯ ಭಾಗವಾಗಿ ಮಾರುಕಟ್ಟೆಗಳನ್ನು ಬಂದ್ ಮಾಡುವ ವಿಚಾರದಲ್ಲಿ ಶುಕ್ರವಾರ ಪ್ರಾರ್ಥನೆಯ ಬಳಿಕ ಕಾನ್ಪುರದ ಕೆಲವು ಭಾಗಗಳಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿತ್ತು. ಈ ವೇಳೆ ಪರಸ್ಪರ ಕಲ್ಲು ತೂರಾಟ ಸಹ ನಡೆದಿತ್ತು. ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿಗೆ ಗಾಯಳಾಗಿದ್ದವು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ