ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಪು ಕಡಲ್ಕೊರೆತಕ್ಕೆ ತುತ್ತಾದ ಪ್ರದೇಶಕ್ಕೆ ಶೋಭಾ ಕರಂದ್ಲಾಜೆ ಭೇಟಿ- ಪರಿಹಾರದ ಭರವಸೆ

Twitter
Facebook
LinkedIn
WhatsApp
ಕಾಪು ಕಡಲ್ಕೊರೆತಕ್ಕೆ ತುತ್ತಾದ ಪ್ರದೇಶಕ್ಕೆ ಶೋಭಾ ಕರಂದ್ಲಾಜೆ ಭೇಟಿ- ಪರಿಹಾರದ ಭರವಸೆ

ಉಡುಪಿ: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ ಕಡಲ್ಕೊರೆತಕ್ಕೆ ಕಾರಣವಾಗಿದೆ. ಕಡಲ್ಕೊರೆತಕ್ಕೆ ತುತ್ತಾದ ಪ್ರದೇಶಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಇಂದು ಭೇಟಿ ನೀಡಿದ್ದಾರೆ.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅಧಿಕಾರಿಗಳು ಕೂಡಲೇ ವರದಿಯನ್ನು ಸರ್ಕಾರಕ್ಕೆ ಕೊಡಿ ಎಂದರು. ಅಲ್ಲದೆ ಇದೇ ವೇಳೆ ಕೇಂದ್ರದ ಪರಿಹಾರ ಶೀಘ್ರ ಕೊಡಿಸುವ ಭರವಸೆ ನೀಡಿದರು. 

ಕಾಪು ಕಡಲ್ಕೊರೆತಕ್ಕೆ ತುತ್ತಾದ ಪ್ರದೇಶಕ್ಕೆ ಶೋಭಾ ಕರಂದ್ಲಾಜೆ ಭೇಟಿ- ಪರಿಹಾರದ ಭರವಸೆ

ಕರಾವಳಿಯಲ್ಲಿ ಸುರಿದ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ಕಾಪು ಮೂಳೂರಿನಲ್ಲಿ ಸುಮಾರು ನೂರು ಮೀಟರ್ ಜಮೀನು ಸಮುದ್ರಕ್ಕಾಹುತಿಯಾಗಿದೆ. ಈ ಹಿನ್ನೆಲೆಯಲ್ಲಿ ಸಚಿವೆ ಇಂದು ಕಾಪು ತಾಲೂಕಿನ ಮುಳೂರು ಭಾಗಕ್ಕೆ ಭೇಟಿ ಕೊಟ್ಟರು. ಇದೇ ವೇಳೆ ಕಡಲ್ಕೊರೆತದಿಂದ ಜನ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಆಲಿಸಿದರು.

ಕಾಪು ಕಡಲ್ಕೊರೆತಕ್ಕೆ ತುತ್ತಾದ ಪ್ರದೇಶಕ್ಕೆ ಶೋಭಾ ಕರಂದ್ಲಾಜೆ ಭೇಟಿ- ಪರಿಹಾರದ ಭರವಸೆ

ಇತ್ತ ಉಚ್ಚಿಲ, ಬಟ್ಟಪಾಡಿ ಹಾಗೂ ಉಳ್ಳಾಲ ಕಡಲ ತೀರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಬಟ್ಟಪಾಡಿ ಕಡಲ ತೀರದಲ್ಲಿ ಅಲೆಗಳ ಅಬ್ಬರಕ್ಕೆ ರಸ್ತೆ ಸಮುದ್ರಪಾಲಾಗಿದೆ. ದಡದಲ್ಲಿನ ತೆಂಗಿನ ಮರಗಳು ಧಾರಾಶಾಹಿಯಾಗುತ್ತಿವೆ. ಸದ್ಯ ರಸ್ತೆ ಸಂಪರ್ಕವೇ ಇಲ್ಲದೆ ಬಟ್ಟಪಾಡಿ ಗ್ರಾಮ ದ್ವೀಪದಂತಾಗಿದೆ. ರಸ್ತೆ ಸಂಪರ್ಕವಿಲ್ಲದೆ ಸುಮಾರು 30ಕ್ಕೂ ಅಧಿಕ ಮನೆಗಳ ನಿವಾಸಿಗಳು ಪರದಾಡುತ್ತಿದ್ದಾರೆ. ಸಮುದ್ರ ಸಮೀಪದ ಮನೆಗಳಿಗೆ ಭಾರೀ ಗಾತ್ರದ ಅಲೆಗಳು ಬಡಿಯುತ್ತಿವೆ.

ಕಾಪು ಕಡಲ್ಕೊರೆತಕ್ಕೆ ತುತ್ತಾದ ಪ್ರದೇಶಕ್ಕೆ ಶೋಭಾ ಕರಂದ್ಲಾಜೆ ಭೇಟಿ- ಪರಿಹಾರದ ಭರವಸೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ