ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಫಿನಾಡು ಚಂದು ಬಿಗ್ ಬಾಸ್ ಓಟಿಟಿ ಎಂಟ್ರಿಗೆ ಕಾಯ್ತಿದ್ದ ಫ್ಯಾನ್ಸ್‌ಗೆ ಬೇಸರ

Twitter
Facebook
LinkedIn
WhatsApp
ಕಾಫಿನಾಡು ಚಂದು ಬಿಗ್ ಬಾಸ್ ಓಟಿಟಿ ಎಂಟ್ರಿಗೆ ಕಾಯ್ತಿದ್ದ ಫ್ಯಾನ್ಸ್‌ಗೆ ಬೇಸರ

ಬಿಗ್ ಬಾಸ್ ಓಟಿಟಿ ಶುರುವಾಗುವ ಮುನ್ನ ಸಾಕಷ್ಟು ಸೆಲೆಬ್ರಿಟಿಗಳ ಹೆಸರು ಸದ್ದು ಮಾಡಿತ್ತು. ಹಾಗೆಯೇ ಸೋಷಿಯಲ್ ಮೀಡಿಯಾ ಸ್ಟಾರ್ ಆಗಿರುವ ಕಾಫಿನಾಡು ಚಂದು ಕೂಡ ಎಂಟ್ರಿ ಕೊಡುತ್ತಾರೆ ಎಂದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ಕಾಫಿನಾಡು ಚಂದು ಎಂಟ್ರಿಗೆ, ಕಾದು ಕೂತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ.

ಹುಟ್ಟುಹಬ್ಬಕ್ಕೆ ಸಾಂಗ್ ಹೇಳುವ ಮೂಲಕ ಜನಮನ ಗೆದ್ದ ಪ್ರತಿಭೆ ಕಾಫಿನಾಡು ಚಂದು ಇತ್ತೀಚೆಗೆ ಬಿಗ್‌ಬಾಸ್‌ಗೆ ಹೋಗುತ್ತಾರೆ ಎನ್ನುವ ಮಾತು ಕೇಳಿ ಬರುತ್ತಿತ್ತು. ಅವರು ಹೋಗೋದು ಫಿಕ್ಸ್ ಆಗಿದೆ ಎನ್ನುವ ಮಾತು ಕೇಳಿ ಬಂದಿತ್ತು. ಕಾಫಿನಾಡು ಚಂದು ಅಭಿಮಾನಿಗಳು ಸಹ ಬಿಗ್‌ಬಾಸ್ ಮನೆ ಒಳಗೆ ಅವರನ್ನು ನೋಡಲು ಕಾತುರದಿಂದ ಕಾಯುತ್ತಿದ್ದರು. ಆದರೆ ಅವರಿಗೆ ನಿರಾಸೆ ಆಗಿದೆ. ಈ ಬಾರಿ ಚಂದು ಬಿಗ್ ಬಾಸ್‌ಗೆ ಹೋಗಿಲ್ಲ.

ಇನ್ನು ಈ ಬಾರಿ ಬಿಗ್ ಬಾಸ್ ಓಟಿಟಿ ಮೊದಲ ಸೀಸನ್ ಆಗಿದೆ. ಇದು ಕೇವಲ ವೂಟ್‌ನಲ್ಲಿ ಮಾತ್ರ ಲಭ್ಯವಿದೆ. ಹಾಗಾಗಿ ಪ್ರತಿಯೊಬ್ಬರಿಗೂ ನಿನ್ನೆಯ ಕಾರ್ಯಕ್ರಮ ನೋಡಲು ಸಾಧ್ಯವಾಗಿಲ್ಲ. ಬಹುತೇಕ ಜನರು ಕಾಫಿನಾಡು ಚಂದು ಒಳಗೆ ಹೋಗಿದ್ದಾರೆ ಎಂದು ತಿಳಿದುಕೊಂಡಿದ್ದರು. ಆದರೆ ಅದು ಸುಳ್ಳಾಗಿದೆ. ಹುಟ್ಟುಹಬ್ಬಕ್ಕೆ ವಿಶ್ ಸಾಂಗ್ ಹೇಳುವ ಮೂಲಕ ಸೋಷಿಯಲ್ ಮೀಡಿಯಾ ಸ್ಟಾರ್ ಆಗಿ ಅಪಾರ ಅಭಿಮಾನಿಗಳ ಮನಗೆದ್ದಿರುವ ಚಂದು ಅವರ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಲು ಕ್ಯೂರಿಯಸ್ ಆಗಿದ್ದರು. ಈಗ ಅವರು ಹೋಗಿಲ್ಲ ಎಂಬ ವಿಚಾರ ತಿಳಿದು ಅವರ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಬಿಗ್ ಬಾಸ್ ಟಿವಿ ಶೋ ಸೀಸನ್ 9ಕ್ಕೆ, ಬರಲಿ ಎಂದು ಫ್ಯಾನ್ಸ್ ಕಾಯ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ