ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಬೂಲಿನ ಮಸೀದಿಯಲ್ಲಿ ಸ್ಪೋಟ. 50ಕ್ಕೂ ಅಧಿಕ ಮಂದಿ ಸಾವು!

Twitter
Facebook
LinkedIn
WhatsApp
ಕಾಬೂಲಿನ ಮಸೀದಿಯಲ್ಲಿ ಸ್ಪೋಟ. 50ಕ್ಕೂ ಅಧಿಕ ಮಂದಿ ಸಾವು!

ಕಾಬೂಲ್: ಕಾಬೂಲ್ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ನಂತರ ನಡೆದ ಪ್ರಬಲ ಸ್ಫೋಟದಲ್ಲಿ (Kabul Blast) ಸುಮಾರು 50 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಅಫ್ಘಾನಿಸ್ತಾನದಲ್ಲಿ ಇಸ್ಲಾಂನ ಪವಿತ್ರ ತಿಂಗಳಾದ ರಂಜಾನ್ ಸಮಯದಲ್ಲಿ ನಾಗರಿಕರನ್ನು ಗುರುಯಾಗಿಸಿ ಸರಣಿ ದಾಳಿಗಳು ನಡೆಯುತ್ತಿದ್ದು, ಇದು ಇತ್ತೀಚಿನದ್ದಾಗಿದೆ. ಶುಕ್ರವಾರ ಮಧ್ಯಾಹ್ನದ ವೇಳೆಗೆ ರಾಜಧಾನಿಯ ಪಶ್ಚಿಮದಲ್ಲಿರುವ ಖಲೀಫಾ ಸಾಹಿಬ್ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಆಂತರಿಕ ಸಚಿವಾಲಯದ ಉಪ ವಕ್ತಾರ ಬೆಸ್ಮುಲ್ಲಾ ಹಬೀಬ್ ಹೇಳಿದ್ದಾರೆ. ಶುಕ್ರವಾರದ ಪ್ರಾರ್ಥನೆಯ ನಂತರ ಸುನ್ನಿ ಮಸೀದಿಯಲ್ಲಿನ ಆರಾಧಕರು ‘ಝಿಕ್ರ್’ ಎಂದು ಕರೆಯಲ್ಪಡುವ ಸಭೆಯೊಂದಕ್ಕೆ ಜಮಾಯಿಸಿದಾಗ ಈ ದಾಳಿ ನಡೆದಿದೆ. ಕೆಲವು ಮುಸ್ಲಿಮರು ಅಭ್ಯಸಿಸುವ ಧಾರ್ಮಿಕ ಸ್ಮರಣೆಯ ಕ್ರಿಯೆ ಇದಾಗಿದೆ. ಆದರೆ ಕೆಲವು ಗುಂಪುಗಳು ಇದನ್ನು ಧರ್ಮದ್ರೋಹಿಯಾಗಿ ಪರಿಗಣಿಸುತ್ತವೆ. ಮಸೀದಿಯ ಮುಖ್ಯಸ್ಥ ಸೈಯದ್ ಫಾಜಿಲ್ ಅಘಾ ಮಾಹಿತಿ ನೀಡುತ್ತಾ, ಬಾಂಬ್ ದಾಳಿಗೆ ಆತ್ಮಾಹುತಿ ಬಾಂಬರ್ ಕಾರಣ. ಈ ದಾಳಿಯಲ್ಲಿ ತಾವು ಬದುಕುಳಿದಿದ್ದು, ಪ್ರೀತಿಪಾತ್ರರು ಇನ್ನಿಲ್ಲವಾಗಿದ್ದಾರೆ ಎಂದು ‘ರಾಯಿಟರ್ಸ್​​’ಗೆ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ