ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಕಾಬೂಲ್: ತಾಲಿಬಾನ್ ಬಂಡೆಕೋರರು ಮಿಂಚಿನ ಕಾರ್ಯಾಚರಣೆ ನಡೆಸಿ ಆಫ್ಘಾನಿಸ್ಥಾನವನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದು, ಹಾಲಿ ಅಧ್ಯಕ್ಷ ಅಶ್ರಫ್ ಘಾನಿ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ಆಫ್ಘಾನ್ನಲ್ಲಿ ಆಂತರಿಕ ಬಿಕ್ಕಟ್ಟು ಉಲ್ಬಣಗೊಂಡು, ಎಲ್ಲೆಡೆ ಭಯದ ವಾತಾವರಣ ನಿರ್ಮಾಣವಾಗಿದೆ.
ಕಾಬೂಲ್ ಸುತ್ತಮುತ್ತ ಹಾಗೂ ಕಾಬೂಲ್ ಒಳಗೆ ತಾಲಿಬಾನ್ ಬಂಡುಕೋರರು ನುಗ್ಗಿರುವ ಕಾರಣ ಕಾಬೂಲ್ನಲ್ಲಿ ಇರುವ ಭಾರತೀಯ ನಾಗರಿಕರು ಮತ್ತು ರಾಯಭಾರ ಸಿಬ್ಬಂದಿಯನ್ನು ಸುರಕ್ಷಿತವಾಗಿ ಕರೆತರಲು ಭಾರತ ಸರಕಾರ ಏರ್ ಇಂಡಿಯಾ ಜೊತೆಗೂಡಿ ಅಲ್ಲಿರುವ ಭಾರತೀಯರನ್ನು ಎರ್’ಲಿಫ಼್ಟ್ ಮೂಲಕ ಕರೆತರುವಲ್ಲಿ ಹೆಚ್ಚೆ ಇಟ್ಟಿದೆ.
126 ಭಾರತೀಯ ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾ ವಿಮಾನ ಕಾಬೂಲ್ನಿಂದ ನಿರ್ಗಮಿಸಿದ್ದು, ಇಂದು ಮಧ್ಯರಾತ್ರಿ ನವದೆಹಲಿ ಬಂದು ತಲುಪುವ ನಿರೀಕ್ಷೆ ಇದೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?