ಬುಧವಾರ, ಮೇ 1, 2024
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರಿನಲ್ಲಿಯೇ ಮಂಗಳೂರಿನ ಬೆಂಗ್ರೆ ಕೂಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ.

Twitter
Facebook
LinkedIn
WhatsApp
ಕಾರಿನಲ್ಲಿಯೇ ಮಂಗಳೂರಿನ ಬೆಂಗ್ರೆ ಕೂಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ.

ಮಂಗಳೂರು: ಮಹಿಳೆಯೊಬ್ಬರಿಗೆ ನಂಬಿಸಿ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿ ಬಳಿಕ ಮದುವೆಯಾಗದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಬೆಂಗರೆ ಕೂಳೂರು ನಿವಾಸಿ ಪ್ರಶಾಂತ್‌ ಅಪ್ಪು ಪ್ರಕರಣದ ಆರೋಪಿ. ಮಹಿಳೆಯೊಬ್ಬರು ತನ್ನ ಗಂಡನಿಗೆ ವಿಚ್ಛೇದನ ನೀಡಿದ ಬಳಿಕ ತಂದೆ – ತಾಯಿ ಜತೆ ವಾಸಿಸುತ್ತಿದ್ದು, ಎರಡು ತಿಂಗಳ ಹಿಂದೆ ಪ್ರತ್ಯೇಕ ಮನೆ ಮಾಡುವ ಉದ್ದೇಶದಿಂದ ಬಾಡಿಗೆ ಮನೆ ಹುಡುಕುತ್ತಿದ್ದು, ಬೆಂಗರೆ ಕೂಳೂರು ನಿವಾಸಿ ಪ್ರಶಾಂತ್‌ ಅಪ್ಪು ಎಂಬುವರಿಂದ ಬಾಡಿಗೆ ಮನೆ ಪಡೆದಿದ್ದರು.
ಇದಾದ ಬಳಿಕ ತನ್ನ ಬಟ್ಟೆ ಬರೆಗಳನ್ನು ರೂಮ್‌ನಲ್ಲಿಟ್ಟು ಬಂದಿದ್ದು, ಮಹಿಳೆಗೆ ಜ್ವರ ಬಂದಿದ್ದ ಕಾರಣ ಬಾಡಿಗೆ ಮನೆಗೆ ತೆರಳಲಿಲ್ಲ. ಈ ಸಂದರ್ಭ ಆರೋಪಿ ಎಡೆಬಿಡದೆ ಫೋನ್‌ ಮಾಡಿ ‘ಬಟ್ಟೆ ಬರೆಗಳನ್ನು ವಾಪಸ್‌ ಕೊಂಡು ಹೋಗು’ ಎಂದು ತಿಳಿಸಿದ್ದಾನೆ.

ಜೂನ್ 8ರಂದು ನಿನ್ನ ಬಟ್ಟೆಗಳನ್ನು ಕುಂಟಿಕಾನ ಬಳಿ ತಂದು ನೀಡುವುದಾಗಿ ಹೇಳಿದ ಆರೋಪಿ, ಅಲ್ಲಿಗೆ ಕಾರಿನಲ್ಲಿ ಬಂದಿದ್ದಾನೆ. ಬಟ್ಟೆ ತರಲು ಮಹಿಳೆ ಹೋದಾಗ ‘ಬಟ್ಟೆ ಬಿಟ್ಟು ಬಂದಿದ್ದೇನೆ, ನೀನು ಬಂದು ತೆಗೆದುಕೊಂಡು ಹೋಗು’ ಎಂದು ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ.

ಬಳಿಕ ಆ ತನಕ ಮನೆಗೆ ಹೋಗುವ ಒಳ ರಸ್ತೆಗೆ ಕಾರನ್ನು ಚಲಾಯಿಸಿ ಜನಸಂಚಾರವಿಲ್ಲದ ಜಾಗದಲ್ಲಿ ಅತ್ಯಾಚಾರ ನಡೆಸಿದ್ದಾನೆಂದು ಮಹಿಳೆ ದೂರಿದ್ದಾರೆ. ಇದಾದ ಕೆಲ ದಿನಗಳ ನಂತರ ಆರೋಪಿ ಮಹಿಳೆಗೆ ಕರೆ ಮಾಡಿ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದು, ಇದಕ್ಕೆ ಮಹಿಳೆ ನಿರಾಕರಿಸಿದಾಗ ಸಂದೇಶ ಮೂಲಕ ‘ಮದುವೆಯಾಗದಿದ್ದಲ್ಲಿ ಕೊಲ್ಲುತ್ತೇನೆ’ ಎಂದು ಬೆದರಿಕೆ ಹಾಕಿದ್ದಾನೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು