ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರಿನ ಗ್ಲಾಸ್ ಒಡೆದು ಒಳಗಿರಿಸಿದ್ದ ಐದು ಲಕ್ಷ ರೂ. ಹಣ ಕಳ್ಳತನ

Twitter
Facebook
LinkedIn
WhatsApp
ಕಾರಿನ ಗ್ಲಾಸ್ ಒಡೆದು ಒಳಗಿರಿಸಿದ್ದ ಐದು ಲಕ್ಷ ರೂ. ಹಣ ಕಳ್ಳತನ

ಶಿಕಾರಿಪುರ: ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗ ನಿಲ್ಲಿಸಿದ ಕಾರಿನ ಗ್ಲಾಸ್ ಒಡೆದು ಕಾರಿನ ಸೀಟಿನ ಮೇಲೆ ಇಟ್ಟಿದ್ದ ಐದು ಲಕ್ಷ ರೂ. ಹಣವನ್ನು ಕಳ್ಳರು ಕಳ್ಳತನ ಮಾಡಿದ ಘಟನೆ ಶನಿವಾರ ನಡೆದಿದೆ.

ಕಪ್ಪನಹಳ್ಳಿ ಗ್ರಾಮದ ನಿವಾಸಿ ಕೇಶವ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಿಂದ ಐದು ಲಕ್ಷ ಹಣ ಬಿಡಿಸಿಕೊಂಡು ಬಂದಿದ್ದರು. ಈ ಹಣವನ್ನು ತಮ್ಮ ಕಾರಿನ ಸೀಟಿನಲ್ಲಿ ಇಟ್ಟು ಡಿಸಿಸಿ ಬ್ಯಾಂಕ್ ಒಳಗೆ ಹೋದ ಸಂದರ್ಭದಲ್ಲಿ ಕಳ್ಳರು ಕಾರಿನ ಗ್ಲಾಸ್ ಒಡೆದು ಹಣ ಲಪಟಾಯಿಸಿದ್ದಾರೆ.

ಕಪ್ಪನಹಳ್ಳಿ ಗ್ರಾಮದ ನಿವಾಸಿ ಕೇಶವ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಿಂದ ಐದು ಲಕ್ಷ ಹಣ ಬಿಡಿಸಿಕೊಂಡು ಬಂದಿದ್ದರು. ಈ ಹಣವನ್ನು ತಮ್ಮ ಕಾರಿನ ಸೀಟಿನಲ್ಲಿ ಇಟ್ಟು ಡಿಸಿಸಿ ಬ್ಯಾಂಕ್ ಒಳಗೆ ಹೋದ ಸಂದರ್ಭದಲ್ಲಿ ಕಳ್ಳರು ಕಾರಿನ ಗ್ಲಾಸ್ ಒಡೆದು ಹಣ ಲಪಟಾಯಿಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ