ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರು ಓಡಿಸು ಅಂತಾ ಪ್ರಿಯತಮೆಗೆ ಕಾರು ನೀಡಿದ.. ಗೆಳೆಯನ ಇಂಪ್ರೆಸ್​ ಮಾಡಲು ಹೋಗಿ 2 ಜೀವ ತೆಗೆದ ಪ್ರಿಯತಮೆ!!

Twitter
Facebook
LinkedIn
WhatsApp
ಕಾರು ಓಡಿಸು ಅಂತಾ ಪ್ರಿಯತಮೆಗೆ ಕಾರು ನೀಡಿದ.. ಗೆಳೆಯನ ಇಂಪ್ರೆಸ್​ ಮಾಡಲು ಹೋಗಿ  2 ಜೀವ ತೆಗೆದ ಪ್ರಿಯತಮೆ!!

ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಯುವಕನೊಬ್ಬ ತನ್ನ ಗೆಳತಿಯನ್ನು ಇಂಪ್ರೆಸ್ ಮಾಡಲು ಕಾರು ಓಡಿಸು ಎಂದು ಕೊಟ್ಟಿದ್ದ. ಡ್ರೈವಿಂಗ್ ಬಾರದ ಕಾರಣ ಗೆಳತಿ, ಇಬ್ಬರು ಬೈಕ್ ಸವಾರರಿಗೆ ಕಾರನ್ನ ತೆಗೆದುಕೊಂಡು ಹೋಗಿ ಗುದ್ದಿದ್ದಾಳೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಆರೋಪಿ ಯುವಕ ಹಾಗೂ ಆತನ ಗೆಳತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಾರು ಓಡಿಸು ಅಂತಾ ಪ್ರಿಯತಮೆಗೆ ಕಾರು ನೀಡಿದ.. ಗೆಳೆಯನ ಇಂಪ್ರೆಸ್​ ಮಾಡಲು ಹೋಗಿ  2 ಜೀವ ತೆಗೆದ ಪ್ರಿಯತಮೆ!!

ಈ ಘಟನೆಯು ಬಿಲಾಸ್‌ಪುರದ ಕೋಟಾ ರಸ್ತೆಯಲ್ಲಿ ನಡೆದಿದೆ. ಮುಂಗೇಲಿ ಬಡಾವಣೆಯ ನಿವಾಸಿ ರವೀಂದ್ರ ಕುರ್ರೆ ಗೆಳತಿಯೊಂದಿಗೆ ಕಾರಿನಲ್ಲಿ ಹೋಗುತ್ತಿದ್ದ. ಈ ವೇಳೆ ರವೀಂದ್ರ ತನ್ನ ಗೆಳತಿಗೆ ಕಾರು ಚಲಾಯಿಸಲು ಕೊಟ್ಟಿದ್ದ. ಕಾರನ್ನ ಸ್ವಲ್ಪ ದೂರ ಓಡಿಸಿದ ನಂತರ ಎಕ್ಸಲೇಟರ್ ಜೋರಾಗಿ ಒತ್ತಿದ್ದಾಳೆ ಎನ್ನಲಾಗಿದೆ.ಇದರಿಂದ ಎದುರಿನಿಂದ ಬಂದ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ಈ ಬೈಕ್‌ನಲ್ಲಿ ಮೂವರಿದ್ದರು. 50 ವರ್ಷದ ಶುಕುವಾರ ಬಾಯಿ ಕೇವತ್, ಜೇತಾರಾಮ್ ಯಾದವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತವು ಎಷ್ಟು ಭೀಕರವಾಗಿದೆ ಎಂದರೆ ಬೈಕ್ ಹಲವು ಮೀಟರ್ ದೂರಕ್ಕೆ ಹೋಗಿ ಬಿದ್ದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ