ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರ್ಕಳ: ಕಮರಿಗೆ ಬಿದ್ದ ಕಾರು - ಗೃಹ ಸಚಿವ ಅರಗ ಜ್ಞಾನೇಂದ್ರರಿಂದ ರಕ್ಷಣೆ

Twitter
Facebook
LinkedIn
WhatsApp
hr 050123 car

ಕಾರ್ಕಳ, ಜ 05 : ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗ- ತೀರ್ಥಹಳ್ಳಿ ಮಾರ್ಗವಾಗಿ ಪ್ರಯಾಣಿಸುತಿದ್ದ ವೇಳೆ ಕುಡುಮಲ್ಲಿಗೆ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಕಮರಿಗೆ ಬಿದ್ದಿದ್ದು, ಸಚಿವರು ತಮ್ಮ ವಾಹನ ನಿಲ್ಲಿಸಿ, ಅಪಘಾತಕ್ಕೆ ಒಳಗಾದವರನ್ನು ಅಂಗರಕ್ಷಕ ಸಿಬಂದಿ, ಚಾಲಕ, ಆಪ್ತಸಹಾಯಕನ ನೆರವು ಪಡೆದು ರಕ್ಷಿಸಿದ್ದಾರೆ.

ಕಾರಿನಲ್ಲಿ ಓರ್ವ ವಿದ್ಯಾರ್ಥಿಯಿದ್ದು ಆತ ಕುಟುಂಬ ಸದಸ್ಯರ ಜತೆ ಕಾರ್ಕಳದಲ್ಲಿ ಕರಾಟೆ ಪರೀಕ್ಷೆಯೊಂದನ್ನು ಬರೆಯಲು ತೆರಳುತ್ತಿದ್ದಾಗ ಈ ಅಘಢದ ಸಂಭವಿಸಿದೆ. ಆದರೆ ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ.

ಇನ್ನು ಸಚಿವರು ವಿದ್ಯಾರ್ಥಿ ಹಾಗೂ ಕುಟಂಬಕ್ಕೆ ಸಾಂತ್ವನ ಹೇಳಿ ಯುವಕನನ್ನು ಪರೀಕ್ಷೆ ಬರೆಯಲು ಕುಟುಂಬದ ಜತೆ ಕಳುಹಿಸಿಕೊಟ್ಟು ಮಾನವೀಯತೆ ತೋರಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ