ಕಾರ್ಕಳ, ಮಾ 23 : ಮಹಿಳೆಯೊಬ್ಬರು ಬಸ್ನಿಂದ ಇಳಿಯುತ್ತಿದ್ದಾಗ ಕೆಳಕ್ಕೆ ಬಿದ್ದು ಮಹಿಳೆಯೊಬ್ಬಳು ಗಾಯಗೊಂಡ ಘಟನೆ ಕುಕ್ಕುಂದೂರಿನ ತ್ರಿವಿಕ್ರಮ ಕಿಣಿ ಎಂಬವರ ಅಂಗಡಿ ಬಳಿ ನಡೆದಿದೆ. ರೇಣುಕಾ ಭೀಮಪ್ಪ ರಾಥೋಡ್(40)ಘಟನೆಯಲ್ಲಿ ಗಾಯಗೊಂಡ ಮಹಿಳೆ.
ಮಾ.20 ರಂದು ಬೈಲೂರಿನಿಂದ ಕಾರ್ಕಳಕ್ಕೆ ಖಾಸಗಿ ಬಸ್ಸಿನಲ್ಲಿ ಬರುತ್ತಿದ್ದ ಅವರು ಕುಕ್ಕುಂದೂರು ತ್ರಿವಿಕ್ರಮ ಕಿಣಿ ಅಂಗಡಿ ಬಳಿಯಲ್ಲಿ ಬಸ್ಸಿನಿನಿಂದ ಇಳಿಯುತ್ತಿದ್ದರು. ಅದೇ ವೇಳೆಗೆ ಸೂಚನೆ ಸಿಗದೇ ಏಕಾಏಕಿ ಚಾಲಕ ಬಸ್ಸನ್ನು ಚಲಾಯಿಸಿರುವುದು ಘಟನೆಗೆ ಕಾರಣವಾಗಿದೆ. ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist