ಶುಕ್ರವಾರ, ಫೆಬ್ರವರಿ 7, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾರ್ಕಳ: ಸಾಲ ನೀಡಿ ವಸೂಲಿಯ ನೆಪದಲ್ಲಿ ಅತ್ಯಾಚಾರ-ಆರೋಪಿಯ ಬಂಧನ

Twitter
Facebook
LinkedIn
WhatsApp
ಕಾರ್ಕಳ: ಸಾಲ ನೀಡಿ ವಸೂಲಿಯ ನೆಪದಲ್ಲಿ ಅತ್ಯಾಚಾರ – ಆರೋಪಿಯ ಬಂಧನ

ಕಾರ್ಕಳ: ಸಾಲ ನೀಡಿ ವಸೂಲಾತಿಯ ನೆಪದಲ್ಲಿ ಯುವತಿಯೊಬ್ಬಳನ್ನು ತನ್ನ ಜಾಲಕ್ಕೆ ಸಿಲುಕಿಸಿ ಆಕೆಗೆ ದೌರ್ಜನ್ಯ ಎಸಗಲು ಯತ್ನಿಸಿದ ಹಿನ್ನೆಲೆಯಲ್ಲಿ ಆರೋಪಿಯೊಬ್ಬನನ್ನು ಕಾರ್ಕಳ ನಗರ ಠಾಣಾಧಿಕಾರಿ ಮಧು ಬಿ.ಇ ಬಂಧಿಸಿದ್ದಾರೆ.

ದಲಿತ ಸಮುದಾಯದ ಯುವತಿಯೊಬ್ಬಳಿಗೆ ಆರೋಪಿ ಸಾಧಿಕ್೨ ವರ್ಷದ ಹಿಂದೆ ರೂ. 15,000 ಸಾಲವನ್ನು ನೀಡಿದ್ದನು. ಸಾಲ ವಾಪಾಸು ನೀಡುವಂತೆ ಸಾದಿಕ್ ಯುವತಿಯ ಮನೆಗೆ ಬಂದು ಪೀಡಿಸ ತೊಡಗಿದ್ದನು. 
ಮೂರು ತಿಂಗಳ ಹಿಂದೆ ಮಾತುಕತೆ ನಡೆಸುವ ನೆಪದಲ್ಲಿ ಕಾರ್ಕಳ ಪತ್ತೊಂಜಿಕಟ್ಟೆಯ ಒಂದು ಮನೆಗೆ ಕರೆದುಕೊಂಡು ಹೋಗಿದ ಸಾದಿಕ್, ಸಾಲ ವಾಪಾಸು ಕೊಡಬೇಕು ಇಲ್ಲವಾದರೆ ತನಗೆ ಲೈಂಗಿಕ ಸುಖ ನೀಡಬೇಕೆಂದು ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಸಂಪರ್ಕ ಮಾಡಿದ್ದ. ಅದೇ ವೇಳೆಗೆ ಯುವತಿಯ ನಗ್ನ ಚಿತ್ರಗಳನ್ನು ಆತನ ಮೊಬೈಲ್ ಫೋನ್‌ನಲ್ಲಿ ಸೆರೆ ಹಿಡಿದಿದ್ದ.

ಈ ಎಲ್ಲಾ ಘಟನೆಯ ಬಳಿಕ ಯುವತಿಗೆ ಸಾದಿಕ್ ನಿರಂತರವಾಗಿ ಕರೆ ಮಾಡಿ ಭಯ ಹುಟ್ಟಿಸುವ ಕಾರ್ಯದಲ್ಲಿ ನಿರತನಾಗಿದ್ದನು. ದೈಹಿಕ ಸುಖ ನೀಡದೇ ಹೋದಲ್ಲಿ ನಗ್ನ ಚಿತ್ರವನ್ನು ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡುತ್ತಿದ್ದನು.
ಅಕ್ಟೋಬರ್ 5ರ ರಾತ್ರಿ 11ಗಂಟೆಗೆ ಯುವತಿಗೆ ಕರೆ ಮಾಡಿದ ಆರೋಪಿ ಸಾಧೀಕ್, ನಾಳೆ ಬೆಳಿಗ್ಗೆ ಪತ್ತೊಂಜಿಕಟ್ಟೆಯ ಮನೆಗೆ ಬಾರದೇ ಹೋದಲ್ಲಿ ನಿನ್ನ ಅಕ್ಕನ ಮೊಬೈಲ್‌ಗೆ ನಿನ್ನ ನಗ್ನ ಚಿತ್ರಗಳನ್ನು ಕಳುಹಿಸಿ ಮಾನ ಹರಾಜು ಹಾಕುತ್ತೇನೆ. ನೀನು ದುಡಿಯುವ ಸಂಸ್ಥೆಗೂ ಬಂದು ಎಲ್ಲರಿಗೂ ಚಿತ್ರವನ್ನು ತೋರಿಸುತ್ತೇನೆಂದು ಬೆದರಿಸಿದ್ದ. ಬಳಿಕ ಆಕೆಗೆ ದೌರ್ಜನ್ಯ ಎಸಗಲು ಯತ್ನಿಸಿದ್ದು, ಯುವತಿ ಆತನ ಕೈಯಿಂದ ಪರಾರಿಯಾಗಿದ್ದಳು. ಈ ಬಗ್ಗೆ ಕಾರ್ಕಳ ಠಾಣೆಗೆ ದೂರು ನೀಡಲಾಗಿತ್ತು. ಅದರಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು