ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾರ್ಗಿಲ್ ಯುದ್ಧದಲ್ಲಿ ಸ್ಫೋಟಗೊಳ್ಳದ ಬಾಂಬ್ 24 ವರ್ಷದ ಬಳಿಕ ಬ್ಲ್ಯಾಸ್ಟ್, ಬಾಲಕ ಸಾವು

Twitter
Facebook
LinkedIn
WhatsApp
TDY 15 5 3
ಶ್ರೀನಗರ: 1999ರ ಕಾರ್ಗಿಲ್ ಯುದ್ಧದ (1999 Kargil war) ಸಂದರ್ಭದಲ್ಲಿ ಸ್ಫೋಟಗೊಂಡಿರದ ಬಾಂಬೊಂದು ಇತ್ತೀಚೆಗೆ ಸ್ಫೋಟಗೊಂಡ ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ಲಡಾಖ್‍ನ (Ladakh) ಕುರ್ಬಥಾಂಗ್‍ನ (Kurbathang) ಫುಟ್‍ಬಾಲ್ ಮೈದಾನ (Football ground) ಒಂದರಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಪಾಶ್ಕುಮ್‍ನ (Pashkum) ಖಾರ್ಜಾಂಗ್‍ನ (Kharzong) ನಿವಾಸಿಗಳಾದ ಅಲಿ ನಕಿ, ಮುಂತಜೀರ್ ಮೆಹದಿ ಮತ್ತು ಬಾಕಿರ್ ಎಂಬ ಮೂರು ಬಾಲಕರು ಫುಟ್ಬಾಲ್ ಮೈದಾನಕ್ಕೆ ಹೋಗುತ್ತಿದ್ದರು. ಆ ವೇಳೆ ಓರ್ವ ಬಾಲಕ ಬಾಂಬ್ ಮೇಲೆ ಎಡವಿ ಬಿದ್ದಿದ್ದಾನೆ. ಪರಿಣಾಮ ಬಾಂಬ್ ಸ್ಪೋಟಗೊಂಡು (Bomb explosion) ಬಾಕಿರ್ ಮೃತಪಟ್ಟಿದ್ದಾನೆ. ಇನ್ನುಳಿದ ಇಬ್ಬರು ಬಾಲಕರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಾಶ್ಕುಮ್‍ನ ಕೌನ್ಸಿಲರ್ (Councillor) ಕಚೋ ಮೊಹಮ್ಮದ್ ಫಿರೋಜ್ ಹೇಳಿದ್ದಾರೆ. 

ಗಾಯಗೊಂಡಿರುವ ಮಕ್ಕಳಲ್ಲಿ ಒಬ್ಬ ಅಪಾಯದಿಂದ ಪಾರಾಗಿದ್ದು, ಇನ್ನೊಬ್ಬ ಬದುಕುಳಿಯುವ ಸಾಧ್ಯತೆ ಇದೆ. ಮೃತನ ಕುಟುಂಬಕ್ಕೆ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ನೀಡಲಾಗುವುದು. ಹಾಗೂ ಕಾರ್ಗಿಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಮದ್ದುಗುಂಡುಗಳನ್ನು ಶೀಘ್ರದಲ್ಲಿ ಬೇರೆಡೆ ಸ್ಥಳಾಂತರಿಸುತ್ತೇವೆ ಎಂದು ಲಡಾಖ್‍ನ ಲೆಫ್ಟಿನೆಂಟ್ ಗವರ್ನರ್ ಬಿ.ಡಿ ಮಿಶ್ರಾ ಹೇಳಿದ್ದಾರೆ.

ಈ ಘಟನೆಯು ಜನರ ಸುರಕ್ಷತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಮೈದಾನಗಳಲ್ಲಿ ಆಡುವ ಮಕ್ಕಳ ಸುರಕ್ಷತೆಯ ಬಗ್ಗೆ ಆತಂಕ ಮೂಡುತ್ತಿದೆ. ಸ್ಫೋಟಗೊಳ್ಳದ ಬಾಂಬ್‍ಗಳನ್ನು ತೆರವುಗೊಳಿಸಲು ಮತ್ತು ನಿವಾಸಿಗಳ ಸುರಕ್ಷತೆಗಾಗಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist