ಕಾಸರಗೋಡು: ಕಾಲೇಜು ವಿದ್ಯಾರ್ಥಿನಿ ಕಾಸರಗೋಡಿನ ರೈಲ್ಚೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಚೌಕಿ ಕಾವುಗೋಳಿ ಕಡಪ್ಪುರದ ಸುರೇಂದ್ರನ್ ರವರ ಪುತ್ರಿ ಅಂಜನಾ.ಎಸ್ ಮೃತಪಟ್ಟಿದ್ದಾರೆ.ಮಂಗಳೂರು ಸೈ೦ಟ್ ಅಲೋಶಿಯಸ್ ಕಾಲೇಜಿನ ಎಂಎಸ್ಸಿ ಬಯೋ ಕೆಮಿಸ್ಟ್ರಿ ವಿದ್ಯಾರ್ಥಿನಿಯಾಗಿದ್ದಳು.
ಸೋಮವಾರ ರಾತ್ರಿ ಊಟ ಮಾಡಿ ಮಲಗಿದ್ದ ಅಂಜನಾ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಮನೆಯ ಅಲ್ಪ ದೂರದ ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈಕೆಯ ಮೊಬೈಲ್ ನಜ್ಜುಗುಜ್ಜಾದ ಸ್ಥಿತಿಯಲ್ಲಿ ಹಳಿ ಪಕ್ಕದಲ್ಲಿ ಪತ್ತೆಯಾಗಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?