ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಟೊರೊಂಟೊ: ವಿವಾದಾತ್ಮಕ ‘ಕಾಳಿ’ ದೇವತೆ ಪೋಸ್ಟರ್ ಗೆ ಸಂಬಂಧಿಸಿದಂತೆ ಕೆನಡಾದ ಅಗಾ ಖಾನ್ ವಸ್ತುಸಂಗ್ರಹಾಲಯವು ಹಿಂದೂ ಮತ್ತು ಇತರ ಸಮುದಾಯಗಳ ಕ್ಷಮೆ ಕೋರಿದೆ.
ಒಟ್ಟಾವಾದಲ್ಲಿನ ಭಾರತೀಯ ಹೈಕಮಿಷನ್ ವಿವಾದಾತ್ಮಕ ಪೋಸ್ಟರ್ ತೆಗೆದುಹಾಕುವಂತೆ ಕೆನಡಾದ ಅಧಿಕಾರಿಗಳಿಗೆ ಸೂಚಿಸಿದ ನಂತರ, ಅಗಾ ಖಾನ್ ಮ್ಯೂಸಿಯಂ ‘ಕಾಳಿ’ ಸಾಕ್ಷ್ಯಚಿತ್ರದ ಪ್ರಸ್ತುತಿಯನ್ನು ತೆಗೆದುಹಾಕಿದೆ ಮತ್ತು ಕ್ಷಮೆಯಾಚಿಸಿ ಟ್ವೀಟ್ ಮಾಡಿದೆ.
ಟೊರೊಂಟೊ ಮೂಲದ ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರು ‘ಕಾಳಿ’ ಹೆಸರಿನ ಸಾಕ್ಷ್ಯಚಿತ್ರ ಮಾಡಿದ್ದು, ಅದರ ಪೋಸ್ಟರ್ ಅನ್ನು ಶನಿವಾರ ಟ್ವೀಟ್ ಮಾಡಿದ್ದರು. ಅದರಲ್ಲಿ ಕಾಳಿ ದೇವಿ ಸಿಗರೇಟ್ ಸೇದುತ್ತಿರುವ ಮತ್ತು ಕೈಯಲ್ಲಿ ಲೈಂಗಿಕ ಅಲ್ಪ ಸಂಖ್ಯಾತರ ಧ್ವಜ ಹಿಡಿದಿರುವ ಚಿತ್ರ ಇದೆ. ಈ ಪೋಸ್ಟರ್ ಹಾಗೂ ಲೀನಾ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಹಿಂದೂ ಧರ್ಮ ಮತ್ತು ಇತರ ಸಮುದಾಯಗಳ ನಂಬಿಕೆಗೆ ಧಕ್ಕೆ ತಂದಿದ್ದಕ್ಕೆ ತೀವ್ರ ವಿಷಾದವಿದೆ. ‘ಅಂಡರ್ ದಿ ಟೆಂಟ್‘ನ 18 ವಿಡಿಯೊಗಳಲ್ಲಿ ಒಂದಾಗಿರುವ ‘ಕಾಳಿ‘ ಸಾಕ್ಷ್ಯಚಿತ್ರದ ಪೋಸ್ಟರ್ನಲ್ಲಿ ಕಾಳಿ ದೇವಿಯನ್ನು ತಪ್ಪಾಗಿ ಚಿತ್ರಿಸಿ ಹಿಂದೂ ಸಮುದಾಯಕ್ಕೆ ಘಾಸಿ ಮಾಡಿದೆ. ಈ ಬಗ್ಗೆ ಕ್ಷಮೆ ಕೋರುತ್ತೇವೆ ಎಂದು ಆಗಾ ಖಾನ್ ಮ್ಯೂಸಿಯಂ ಟ್ವೀಟ್ ಮಾಡಿದೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?