ಭಾನುವಾರ, ಫೆಬ್ರವರಿ 23, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಸರಗೋಡು: ಬ್ಯಾಂಕ್ ಮ್ಯಾನೇಜರ್, ಪತಿ, ಇಬ್ಬರು ಮಕ್ಕಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

Twitter
Facebook
LinkedIn
WhatsApp
allwyn 080723 ksgd

ಕಾಸರಗೋಡು, ಜು 8 : ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಕಾಸರಗೋಡು ಶಾಖೆಯ ಮ್ಯಾನೇಜರ್‌, ಅವರ ಪತಿ ಮತ್ತು ಇಬ್ಬರು ಮಕ್ಕಳು ತಮ್ಮ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತರನ್ನು ಮ್ಯಾನೇಜರ್‌ ಶೀನಾ (35), ಅವರ ಪತಿ ಸಬೀಶ್ (37), ಮಕ್ಕಳಾದ ಹರಿಗೋವಿಂದ್ (6), ಮತ್ತು ಶ್ರೀವರ್ಧನ್ (2.5) ಎಂದು ಗುರುತಿಸಲಾಗಿದೆ. ಶೀನಾ ಅವರ ಪತಿ ಮಲಪ್ಪುರಂನ ಖಾಸಗಿ ಹಣಕಾಸು ಸಂಸ್ಥೆಯ ಮ್ಯಾನೇಜರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಮಲಪ್ಪುರಂ ಮುಂಡುಪರಂಬ ಮೈತ್ರಿ ಕಾಲನಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು

ಸಬೀಶ್‌ ಮನೆಯ ಒಂದು ಕೊಠಡಿಯೊಳಗೆ ಹಾಗೂ ಶೀನಾ ಇನ್ನೊಂದು ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಸಬೀಶ್‌ ನೇಣು ಬಿಗಿದ ಕೊಠಡಿಯ ಹಾಸಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಕೆಳಗೆ ನೆಲದಲ್ಲಿ ಪತ್ತೆಯಾಗಿದೆ. ಶೀನಾ ಕೆಲವು ದಿನಗಳ ಹಿಂದೆಯಷ್ಟೇ ಎಸ್‌ಬಿಐಯ ಕಾಸರಗೋಡು ಶಾಖೆಗೆ ವರ್ಗಾವಣೆಗೊಂಡಿದ್ದರು.

ಸುಳ್ಯ: ನೀರುಪಾಲಾದ ಕಾರ್ಮಿಕನಿಗಾಗಿ ಮುಂದುವರೆದ ಶೋಧ: ಸುಳಿವು ಅಲಭ್ಯ

ಸುಳ್ಯ : ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಪಾಲ ದಾಟುತ್ತಿರುವ ವೇಳೆಯಲ್ಲಿ ಜು.6 ರ ಸಂಜೆಗೆ ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಕಾರ್ಮಿಕ‌ ನಾಪತ್ತೆಯಾಗಿದ್ದು ಶೋಧ ಕಾರ್ಯಾಚರಣೆ ಶುಕ್ರವಾರ ಬೆಳಗ್ಗಿನಿಂದ ಆರಂಭಗೊಂಡರರೂ ಕಾರ್ಮಿಕನ‌ ಸುಳಿವು ಲಭ್ಯವಾಗಿಲ್ಲ.

ಎಸ್.ಡಿ.ಆರ್.ಎಫ್ ಹಾಗೂ ಅಗ್ನಿಶಾಮಕ ದಳ ತಂಡದ ಸುಮಾರು 15-20 ಮಂದಿ ಆಗಮಿಸಿ ಮೆಷಿನ್ ಬೋಟ್ ಬಳಸಿ‌ ಹುಡುಕಾಟ ನಡೆಸಿದರು. ಸ್ಥಳೀಯ ಮುಳುಗು ತಜ್ಞರು ಆಗಮಿಸಿ ನೀರಿನಲ್ಲಿ ಮುಳುಗಿ ಹುಡುಕಾಟ ನಡೆಸಿದರು. ಸ್ಥಳಕ್ಕೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಕುಮಾರ್ ಭೇಟಿ ನೀಡಿದ್ದಾರೆ.

ಸುಳ್ಯತಹಶಿಲ್ದಾರ್ ಮಂಜುನಾಥ್, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಸಬ್ ಇನ್ಸ್ ಪೆಕ್ಟರ್ ಈರಯ್ಯ ದೂಂತೂರು‌,ಕಂದಾಯ ಇಲಾಖೆಯ ನಾರಾಯಣ ಸ್ಥಳೀಯ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಬೆಳಗ್ಗಿನಿಂದ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸತೊಡಗಿದ್ದರು.

ಶುಕ್ರವಾರದ ಶೋಧ ಕಾರ್ಯವನ್ನು ಸಂಜೆ ತನಕ ಮುಂದುವರಿಸಿ ಶನಿವಾರಕ್ಕೆ ಮುಂದೂಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist