ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಸರಗೋಡು: ವಿದ್ಯಾರ್ಥಿನಿ ಆತ್ಮಹತ್ಯೆ - ಬೆದರಿಕೆಯೊಡ್ಡಿದ ಆರೋಪಿ ಶುಹೈಬ್ ಅರೆಸ್ಟ್

Twitter
Facebook
LinkedIn
WhatsApp
ಕಾಸರಗೋಡು: ವಿದ್ಯಾರ್ಥಿನಿ ಆತ್ಮಹತ್ಯೆ – ಬೆದರಿಕೆಯೊಡ್ಡಿದ ಆರೋಪಿ ಶುಹೈಬ್ ಅರೆಸ್ಟ್

ಕಾಸರಗೋಡು, ನ 03 : ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಯೋರ್ವನನ್ನು ಹೊಸದುರ್ಗ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕಾಞ೦ಗಾಡ್ ಅಲಾಮಿಪಲ್ಲಿಯ ಅಬ್ದುಲ್ ಶುಹೈಬ್ (21) ಬಂಧಿತ ವಿದ್ಯಾರ್ಥಿ. ಪಡನ್ನಕಾಡಿನ ಸಿಕೆ ನಾಯರ್ ಕಲಾ ಕಾಲೇಜಿನ ವಿದ್ಯಾರ್ಥಿನಿ  ನಂದನಾ ವಿನೋದ್(20) ಸೋಮವಾರ ತನ್ನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಂದನಾ ಜೊತೆ ಪ್ರೀತಿಯ ನಾಟಕವಾಡಿದ್ದ ಆರೋಪಿ ಶುಹೈಬ್, ಆಕೆ ಕಳುಹಿಸಿಕೊಟ್ಟ ಫೋಟೋಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ಮಾಡುವ ಬೆದರಿಕೆಯೊಡ್ಡಿದ್ದರಿಂದ ಬೇಸತ್ತಾ ನಂದನಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರ.

ಸೋಮವಾರ ಸಂಜೆ ಮನೆಯ ಮೇಲಂತಸ್ತಿನ ಕೊಠಡಿಯಲ್ಲಿ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ನಂದನಾ ಪತ್ತೆಯಾಗಿದ್ದಳು. ಆತ್ಮಹತ್ಯೆ ಗೈಯ್ಯುವ ಮುನ್ನ ಶುಹೈಬ್ ನಂದನಾಳಿಗೆ ವಿಡಿಯೋ ಕಾಲ್ ಮಾಡಿರುವುದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.

ವಿಡಿಯೋ ಕಾಲ್ ನಡುವೆಯೇ ನಂದನಾ ನೇಣಿಗೆ ಶರಣಾಗಿರುವುದಾಗಿ ಸಂಶಯಿಸಲಾಗಿದೆ. ವಿಡಿಯೋ ಕಾಲ್ ನಡುವೆ ನಂದನಾ ಪ್ರತಿಕ್ರಿಯೆ ಲಭಿಸದಿದ್ದುರಿಂದ ಶುಹೈಬ್ ನು ನಂದನಾಳ ಸ್ನೇಹಿತೆಗೆ ಕರೆ ಮಾಡಿದ್ದು, ಆಕೆ ನೀಡಿದ ಮಾಹಿತಿಯಂತೆ ನಂದನಾಳ ಮನೆಯವರು ಕೊಠಡಿಗೆ ತೆರಳಿದಾಗ ನೇಣು ಬಿಗಿದಿರುವುದು ಕಂಡುಬಂದಿದೆ. ಕೂಡಲೇ ಮನೆಯವರು ಆಸ್ಪತ್ರೆಗೆ ತಲಪಿಸಿದರೂ ಅದಾಗಲೇ ನಂದನಾ ಮೃತಪಟ್ಟಿದ್ದಳು . ಬಳಿಕ ಇಬ್ಬರ ಮೊಬೈಲ್ ಫೋನ್ ನ್ನು ತಪಾಸಣೆ ನಡೆಸಿದಾಗ ಹಲವು ಮಾಹಿತಿಗಳು ಪೊಲೀಸರಿಗೆ ಲಭಿಸಿದೆ.

ಇದರಂತೆ ಆರೋಪಿಯನ್ನುಸೋಮವಾರ ಸಂಜೆ ಪೊಲೀಸರು ಬಂಧಿಸಿದ್ದಾರೆ . ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ