ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಿಡ್ನಿ ಮಾರಿ ದುಡ್ಡು ಕೊಡ್ತೀನಿ.. ನಮ್ಮ ನಾಯಕರಿಗೆ ಟಿಕೆಟ್ ಕೊಡಿ – ಯುವಕನ ಹುಚ್ಚಾಟ

Twitter
Facebook
LinkedIn
WhatsApp
Rape Illustration 3

ತುಮಕೂರು: `ನನ್ನ ಕಿಡ್ನಿ (Kidney) ಮಾರಿ ಚುನಾವಣಾ ಖರ್ಚು ಹೊಂದಿಸುತ್ತೇನೆ, ನಮ್ಮ ನಾಯಕರಿಗೆ ಟಿಕೆಟ್ ಕೊಡಿ’ ಅಂತಾ ಯುವಕನೊಬ್ಬ ಹುಚ್ಚಾಟ ಮೆರೆದಿರುವ ಘಟನೆ ನಡೆದಿದೆ.

ತುಮಕೂರು (Tumakuru) ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೈ.ಸಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ (Congress) ಟಿಕೆಟ್ ಕೊಡಿ ಎಂದು ಕೆಂಕೆರೆ ಗ್ರಾಮದ ಪ್ರಭುಕುಮಾರ್ ಈ ರೀತಿ ಹುಚ್ವಾಟ ಮೆರೆದಿದ್ದಾನೆ. ಯುವಕನ ಅತಿರೇಕದ ಹೇಳಿಕೆ ತುಮಕೂರು ಜಿಲ್ಲೆಯಲ್ಲಿ ಸದ್ದು ಮಾಡುತ್ತಿದೆ. ಪರ-ವಿರೋಧ ಚರ್ಚೆಗಳಿಗೂ ಕಾರಣವಾಗಿದೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಕೈ ಟಿಕೆಟ್ ಆಕಾಂಕ್ಷಿಯಾಗಿರುವ ವೈ.ಸಿ ಸಿದ್ದರಾಮಯ್ಯ ಈ ಬಾರಿ ತಮಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದಾರೆ. 

ಕೆಂಕೆರೆ ಗ್ರಾಮದ ಪ್ರಭುಕುಮಾರ್ ಕಳೆದ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದ. ಈ ವೇಳೆ ಚುನಾವಣೆಗೆ ನಿಲ್ಲಲು ಸಿದ್ದರಾಮಯ್ಯ ಸಾಕಷ್ಟು ಸಹಾಯ ಮಾಡಿದ್ದರು ಎಂಬುದಾಗಿಯೂ ಯುವಕ ವೀಡಿಯೋನಲ್ಲಿ ಹೇಳಿಕೊಂಡಿದ್ದಾನೆ.

ಈಗಾಗಲೇ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ 7 ಮಂದಿ ಕಾಂಗ್ರೆಸ್ ಪಕ್ಷದ ಟಿಕೆಟ್ (Congress Election Ticket) ರೇಸ್‌ನಲ್ಲಿದ್ದಾರೆ. ಸ್ಥಳೀಯರಿಗೆ ಟಿಕೆಟ್ ನೀಡುವಂತೆ ಮುಖಂಡರು ಪಟ್ಟು ಹಿಡಿದಿರೋದು ಹೈಕಮಾಂಡ್ ಅಂಗಳಕ್ಕೂ ತಲುಪಿದೆ. ಈ ನಡುವೆ ಬೆಂಬಲಿಗನ ಅತಿರೇಕದ ವರ್ತನೆಯ ವೀಡಿಯೋ ಗಮನಸೆಳೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist