ಸೋಮವಾರ, ಏಪ್ರಿಲ್ 29, 2024
ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಿವಿಯೋಲೆಗಾಗಿ ಪತ್ನಿಯನ್ನೇ ಕೊಂದು ವಾರಣಾಸಿಗೆ ಪರಾರಿಯಾದ

Twitter
Facebook
LinkedIn
WhatsApp
ಕಿವಿಯೋಲೆಗಾಗಿ ಪತ್ನಿಯನ್ನೇ ಕೊಂದು ವಾರಣಾಸಿಗೆ ಪರಾರಿಯಾದ

ಮುಂಬೈ: ಚಿನ್ನದ ಕಿವಿಯೋಲೆಯನ್ನು (Gold Earring) ಕೊಟ್ಟಿಲ್ಲವೆಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಲಸೋಪಾರಾದಲ್ಲಿ ಪತ್ನಿಯನ್ನೇ (Wife) ಕೊಂದು ಪತಿಯೊಬ್ಬ (Husband) ಪರಾರಿಯಾಗಿದ್ದಾರೆ,

32 ವರ್ಷದ ವ್ಯಕ್ತಿಯನ್ನು ತನ್ನ ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ಇತ್ತೀಚೆಗೆ ಆತ ತನ್ನ ತಾಯಿಯ ಅಂತ್ಯಸಂಸ್ಕಾರದ ನಂತರದ ವಿಧಿವಿಧಾನಗಳನ್ನು ಮಾಡಲು ಹಣ ಕಡಿಮೆ ಇರುವುದರಿಂದ ಪತ್ನಿ ಬಳಿ ತನ್ನ ಚಿನ್ನದ ಕಿವಿಯೋಲೆಗಳನ್ನು ನೀಡಲು ಒತ್ತಾಯಿಸಿದ್ದಾನೆ. ಅದರೆ ಚಿನ್ನದ ಕಿವಿಯೋಲೆಯನ್ನು ನೀಡಲು ಆಕೆ ನಿರಾಕರಿಸಿದ್ದಾಳೆ.

ಇದರಿಂದ ಕೋಪಗೊಂಡ ಪತಿ ನ.19ರಂದು ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿ ಮಹಾರಾಷ್ಟç ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ. ಈ ವೇಳೆ ಆರೋಪಿ ವಾರಣಾಸಿಗೆ ಪರಾರಿಯಾಗುತ್ತಿರುವ ಬಗ್ಗೆ ಮಾಹಿತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಮೀರಾ ಭಯಂದರ್ ವಸಾಯಿ ವಿರಾರ್ (ಎಂಬಿವಿವಿ) ಪೊಲೀಸರ ತಂಡವು ಲಲಿತ್‌ಪುರಕ್ಕೆ ಧಾವಿಸಿ ರೈಲಿನಲ್ಲಿ ಬಂಧಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ