ಬುಧವಾರ, ಮೇ 8, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಿವಿ ಎಂಬ ಅದ್ಭುತ, ರೋಗಗಳನ್ನು ಗುಣಪಡಿಸುವ ಹಣ್ಣಿನ ಬಗ್ಗೆ ನಿಮಗೆಷ್ಟು ಗೊತ್ತು?

Twitter
Facebook
LinkedIn
WhatsApp
ಕಿವಿ ಎಂಬ ಅದ್ಭುತ, ರೋಗಗಳನ್ನು ಗುಣಪಡಿಸುವ ಹಣ್ಣಿನ ಬಗ್ಗೆ ನಿಮಗೆಷ್ಟು ಗೊತ್ತು?

ಕಿವಿ ಎಂಬ ಅದ್ಭುತ ರೋಗಗಳನ್ನು ಗುಣಪಡಿಸುವ ಹಣ್ಣು ಇಡೀ ಪ್ರಪಂಚ ದಲ್ಲಿ ಪ್ರಸಿದ್ಧಿ ಹೊಂದಿದ ಹಣ್ಣಾಗಿದೆ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ಹಾಗೂ ಹಲವಾರು ಪೌಷ್ಟಿಕ ಅಂಶಗಳನ್ನು ಹೊಂದಿರುವ ಈ ಹಣ್ಣು ಇಂದು ಇಡೀ ವಿಶ್ವದಲ್ಲಿ ಅತಿ ಹೆಚ್ಚು ಮಾರಾಟವಾಗುವ ಹಣ್ಣುಗಳಲ್ಲಿ ಒಂದು.
ವಿಟಮಿನ್ ಸಿ, ಫೈಬರ್ , ಆಂಟಿಆಕ್ಸಿಡೆಂಟ್ ಮುಂತಾದ ಅಂಶಗಳಿರುವ ಈ ಹಣ್ಣು ಕ್ಯಾನ್ಸರ್ ಹಾಗೂ ಹೃದಯದ ರೋಗಗಳಿಗೂ ಉಪಶಮನಕಾರಿ.
ಕಿವಿ ಹಣ್ಣು ನಮ್ಮ ಚರ್ಮವನ್ನು ಶುಷ್ಕ ಆಗಿಸುತ್ತದೆ. ಉತ್ತಮ ನಿದ್ರೆಗೂ ಈ ಹಣ್ಣು ಉಪಕಾರಿಯಾಗಿದೆ. ರಕ್ತದ ಒತ್ತಡವನ್ನು ಈ ಹಣ್ಣು ನಿವಾರಿಸುತ್ತದೆ. ಕಿಡ್ನಿ ರೋಗಿಗಳಿಗೆ ಉಪಯುಕ್ತವಾಗಿದೆ. ಈ ಹಣ್ಣಿನಲ್ಲಿ ವಿಟಮಿನ್ ಕೆ ಇರುವುದರಿಂದ ಇದು ಮೂಳೆಯ ಆರೋಗ್ಯಕ್ಕೆ ಬಹಳಷ್ಟು ಉತ್ತಮವಾಗಿದೆ. ಹೆಣ್ಣುಮಕ್ಕಳ ಬಸಿರಾಗಿರುವಾಗ ಈ ಹಣ್ಣು ಅವರ ಆರೋಗ್ಯಕ್ಕೆ ಬಹಳ ಉತ್ತಮವಾಗಿದೆ. ಈ ಹಣ್ಣಿನ ಇನ್ನೊಂದು ಬಹುದೊಡ್ಡ ಶಕ್ತಿಯೆಂದರೆ, ಇದು ಮಲಬದ್ಧತೆಯನ್ನು ನಿವಾರಿಸುತ್ತದೆ. ಡೆಂಗ್ಯೂ ವಿನ ಸಮಯದಲ್ಲಿ ಈ ಹಣ್ಣು ಬಹಳಷ್ಟು ಉಪಯೋಗಕಾರಿಯಾಗಿದೆ. ಒಟ್ಟಿನಲ್ಲಿ ಎಲ್ಲಾ ಆಯುರ್ವೇದಿಕ ಸತ್ವಗಳು ಇರುವ ಹಣ್ಣು ಇಂದು ಪ್ರಪಂಚದಲ್ಲಿ ಅತಿ ಹೆಚ್ಚು ಮಾರಾಟವಾದ ಹಣ್ಣುಗಳಲ್ಲಿ ಪ್ರಮುಖ ಸ್ಥಾನ ಪಡೆಯುತ್ತದೆ ಎಂಬುದರಲ್ಲಿ ಆಶ್ಚರ್ಯವಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು