ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕುಂಚಿಟಿಗರಿಗೆ ಓಬಿಸಿ ಮೀಸಲು ದೊರೆಯುವ ಭರವಸೆ

Twitter
Facebook
LinkedIn
WhatsApp
ಕುಂಚಿಟಿಗರಿಗೆ ಓಬಿಸಿ ಮೀಸಲು ದೊರೆಯುವ ಭರವಸೆ

ಶಿರಾ:  ಕುಂಚಿಟಿಗ ಜನಾಂಗಕ್ಕೆ 2023ರ ವೇಳೆಗೆ ಕೇಂದ್ರ ಓಬಿಸಿ ಮೀಸಲಾತಿ ದೊರೆಯುವಂತೆ ಮಾಡುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ. 2023 ಡೆಡ್‌ಲೈನ್‌ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಭಾನುವಾರ ತಾಲೂಕಿನ ಚಿಕ್ಕಹುಲಿಕುಂಟೆ ಗ್ರಾಮದಲ್ಲಿ (village)  ನಿರ್ಮಿಸಿದ್ದ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣ ಮಾಡಿ ಮಾತನಾಡಿದರು. ಕೆಂಪೇಗೌಡರ ಪ್ರತಿಮೆಯನ್ನು ಬೆಂಗಳೂರಿನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಮಾಡಲು ಪ್ರಧಾನಮಂತ್ರಿಯವರು (PM)  ನ.11ಕ್ಕೆ ರಾಜ್ಯಕ್ಕೆ ಬರುತ್ತಿದ್ದಾರೆ. ಅಂದು ದೇವೇಗೌಡರ ಉಪಸ್ಥಿತಿ ಇರುತ್ತದೆ. ಆ ಸಂದರ್ಭದಲ್ಲಿ ಕುಂಚಿಟಿಗ ಜನಾಂಗವನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸುವ ಒಂದು ಮನವಿ ಪತ್ರವನ್ನು ಸಿದ್ದಪಡಿಸಿ ದೇವೇಗೌಡರ ಮುಖಾಂತರ ಪ್ರಧಾನಮಂತ್ರಿಯವರ ಗಮನ ಸೆಳೆಯುವ ಕೆಲಸ ಮಾಡಿ ಮನವಿ ಸಲ್ಲಿಸಲಾಗುವುದು ಎಂದರು.

ಸ್ಪಟಿಕಪುರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿಗಳು ಮಾತನಾಡಿ, ರಾಜ್ಯದಲ್ಲಿ ಶೇ.16ರಷ್ಟುಕುಂಚಿಟಿಗ ಒಕ್ಕಲಿಗ ಜನಸಂಖ್ಯೆ ಇದ್ದೇವೆ. ರಾಜ್ಯದ ಅತಿ ದೊಡ್ಡ ಜನಾಂಗವಾದ ಒಕ್ಕಲಿಗ ಜನಾಂಗ ಔದ್ಯೋಗಿಕ, ರಾಜಕೀಯ, ಸಾಮಾಜಿಕವಾಗಿ ಅನ್ಯಾಯ ಎದುರಿಸುತ್ತಿದ್ದೇವೆ. ಒಕ್ಕಲಿಗ ಸಮುದಾಯಕ್ಕೆ ಸಿಗುತ್ತಿರುವ 3ಎ ಗೆ ನೀಡುತ್ತಿರುವ ಶೇ.4ರಷ್ಟುಮೀಸಲಾತಿಯನ್ನು ಶೇ.10ಕ್ಕೆ ಏರಿಕೆ ಮಾಡಬೇಕು. ಒಕ್ಕಲಿಗ ಜನಾಂಗದ ಉಪಜಾತಿಯಾದ ಕುಂಚಿಟಗ ಜನಾಂಗವನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಬೇಕು. ಹಾಗೂ ಅರ್ಬನ್‌ ಒಕ್ಕಲಿಗರನ್ನೂ ಸಹ ಕೇಂದ್ರ ಓಬಿಸಿ ಪಟ್ಟಿಗೆ ಸೇರಿಸಬೇಕು ಎಂದರು.

ವಿಧಾನ ಪರಿಷತ್‌ ಸದಸ್ಯ ಚಿದಾನಂದ್‌ ಎಂ.ಗೌಡ ಮಾತನಾಡಿ, ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರನ್ನು ಕಟ್ಟಿದ್ದಾರೆ. ಇಂದು ಇಡೀ ರಾಜ್ಯದಲ್ಲಿ ಬೆಂಗಳೂರು ಕೇಂದ್ರೀಕೃತವಾಗಿ ಇಡೀ ಪ್ರಪಂಚದಲ್ಲಿಯೇ ಬೆಂಗಳೂರು ಆಕರ್ಷಿತವಾಗುತ್ತಿದೆ. ಒಕ್ಕಲಿಗ ಸಮುದಾಯದ ಯುವಕರು ಕೆಂಪೇಗೌಡ ಅವರ ಆದರ್ಶವನ್ನು ಬೆಳೆಸಿಕೊಳ್ಳಬೇಕು. ಕುಂಚಿಟಿಗ ಸಮುದಾಯ ಒಕ್ಕಲಿಗ ಜನಾಂಗದ ಒಂದು ಭಾಗ ಆದರೆ ನಮಗೆ ಕೇಂದ್ರದಲ್ಲಿ ಓಬಿಸಿ ಮೀಸಲಾತಿಯಲ್ಲಿ ಅನ್ಯಾಯವಾಗಿದೆ. ಬಹಳ ದಿನಗಳ ಬೇಡಿಕೆಯಾದ ಕೇಂದ್ರ ಓಬಿಸಿ ಮೀಸಲಾತಿಯನ್ನು ಪಡೆಯಲು ಎಲ್ಲರೂ ಶ್ರಮಿಸಿ ಎಂದರು.

ಭಾನುವಾರ ತಾಲೂಕಿನ ಚಿಕ್ಕಹುಲಿಕುಂಟೆ ಗ್ರಾಮದಲ್ಲಿ (village)  ನಿರ್ಮಿಸಿದ್ದ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣ ಮಾಡಿ ಮಾತನಾಡಿದರು. ಕೆಂಪೇಗೌಡರ ಪ್ರತಿಮೆಯನ್ನು ಬೆಂಗಳೂರಿನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಮಾಡಲು ಪ್ರಧಾನಮಂತ್ರಿಯವರು (PM)  ನ.11ಕ್ಕೆ ರಾಜ್ಯಕ್ಕೆ ಬರುತ್ತಿದ್ದಾರೆ. ಅಂದು ದೇವೇಗೌಡರ ಉಪಸ್ಥಿತಿ ಇರುತ್ತದೆ. ಆ ಸಂದರ್ಭದಲ್ಲಿ ಕುಂಚಿಟಿಗ ಜನಾಂಗವನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸುವ ಒಂದು ಮನವಿ ಪತ್ರವನ್ನು ಸಿದ್ದಪಡಿಸಿ ದೇವೇಗೌಡರ ಮುಖಾಂತರ ಪ್ರಧಾನಮಂತ್ರಿಯವರ ಗಮನ ಸೆಳೆಯುವ ಕೆಲಸ ಮಾಡಿ ಮನವಿ ಸಲ್ಲಿಸಲಾಗುವುದು ಎಂದರು.

ಸ್ಪಟಿಕಪುರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿಗಳು ಮಾತನಾಡಿ, ರಾಜ್ಯದಲ್ಲಿ ಶೇ.16ರಷ್ಟುಕುಂಚಿಟಿಗ ಒಕ್ಕಲಿಗ ಜನಸಂಖ್ಯೆ ಇದ್ದೇವೆ. ರಾಜ್ಯದ ಅತಿ ದೊಡ್ಡ ಜನಾಂಗವಾದ ಒಕ್ಕಲಿಗ ಜನಾಂಗ ಔದ್ಯೋಗಿಕ, ರಾಜಕೀಯ, ಸಾಮಾಜಿಕವಾಗಿ ಅನ್ಯಾಯ ಎದುರಿಸುತ್ತಿದ್ದೇವೆ. ಒಕ್ಕಲಿಗ ಸಮುದಾಯಕ್ಕೆ ಸಿಗುತ್ತಿರುವ 3ಎ ಗೆ ನೀಡುತ್ತಿರುವ ಶೇ.4ರಷ್ಟುಮೀಸಲಾತಿಯನ್ನು ಶೇ.10ಕ್ಕೆ ಏರಿಕೆ ಮಾಡಬೇಕು. ಒಕ್ಕಲಿಗ ಜನಾಂಗದ ಉಪಜಾತಿಯಾದ ಕುಂಚಿಟಗ ಜನಾಂಗವನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಬೇಕು. ಹಾಗೂ ಅರ್ಬನ್‌ ಒಕ್ಕಲಿಗರನ್ನೂ ಸಹ ಕೇಂದ್ರ ಓಬಿಸಿ ಪಟ್ಟಿಗೆ ಸೇರಿಸಬೇಕು ಎಂದರು.

ವಿಧಾನ ಪರಿಷತ್‌ ಸದಸ್ಯ ಚಿದಾನಂದ್‌ ಎಂ.ಗೌಡ ಮಾತನಾಡಿ, ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರನ್ನು ಕಟ್ಟಿದ್ದಾರೆ. ಇಂದು ಇಡೀ ರಾಜ್ಯದಲ್ಲಿ ಬೆಂಗಳೂರು ಕೇಂದ್ರೀಕೃತವಾಗಿ ಇಡೀ ಪ್ರಪಂಚದಲ್ಲಿಯೇ ಬೆಂಗಳೂರು ಆಕರ್ಷಿತವಾಗುತ್ತಿದೆ. ಒಕ್ಕಲಿಗ ಸಮುದಾಯದ ಯುವಕರು ಕೆಂಪೇಗೌಡ ಅವರ ಆದರ್ಶವನ್ನು ಬೆಳೆಸಿಕೊಳ್ಳಬೇಕು. ಕುಂಚಿಟಿಗ ಸಮುದಾಯ ಒಕ್ಕಲಿಗ ಜನಾಂಗದ ಒಂದು ಭಾಗ ಆದರೆ ನಮಗೆ ಕೇಂದ್ರದಲ್ಲಿ ಓಬಿಸಿ ಮೀಸಲಾತಿಯಲ್ಲಿ ಅನ್ಯಾಯವಾಗಿದೆ. ಬಹಳ ದಿನಗಳ ಬೇಡಿಕೆಯಾದ ಕೇಂದ್ರ ಓಬಿಸಿ ಮೀಸಲಾತಿಯನ್ನು ಪಡೆಯಲು ಎಲ್ಲರೂ ಶ್ರಮಿಸಿ ಎಂದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist