ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಂದಾಪುರ: ಲಾರಿ ಡಿಕ್ಕಿಯಾಗಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ

Twitter
Facebook
LinkedIn
WhatsApp
file7l4sqaqjm8xb72hjmp1653419477 2

ಕುಂದಾಪುರ, ಮಾ : ಡಿಪೋದಿಂದ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ಸರ್ಕಾri ಬಸ್ಸೊಂದು ಯೂ ಟರ್ನ್ ತೆಗೆದುಕೊಳ್ಳುವ ವೇಳೆ‌ ಲಾರಿ‌ ಡಿಕ್ಕಿಯಾದ ಪರಿಣಾಮ ಪಲ್ಡಿಯಾದ ಘಟನೆ‌ ಗುರುವಾರ‌ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರದ ಸಂತೆ ಮಾರ್ಕೆಟ್ ಬಳಿ ನಡೆದಿದೆ.

ಗುರುವಾರ ಬೆಳಿಗ್ಗೆ ಎಂದಿನಂತೆ ಕೆಎಸ್ಆರ್ಟಿಸಿ ಬಸ್ಸು ಸರ್ವೀಸ್ ರಸ್ತೆಯಲ್ಲಿ‌ ಬಂದು ಸಂತೆ ಮಾರ್ಕೆಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯು ಟರ್ನ್ ತೆಗೆದುಕೊಂಡಿದ್ದಾರೆ. ಇದೇ ಸಂದರ್ಭ ಹಿಂದಿನಿಂದ ಬಂದ ಲಾರಿ‌ ಡಿಕ್ಕಿಹೊಡೆದಿದೆ ಎನ್ನಲಾಗಿದೆ. ಪ್ತಯಾಣಿಕರಿಲ್ಲದ ಬಸ್ ತಿರುವು ತೆಗೆದುಕೊಳ್ಳುತ್ತಿದ್ದುದರಿಂದ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅಪಘಾತದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.

ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬರಬೇಕಾದರೆ ನಿತ್ಯವೂ ಸರ್ಕಾರೀ ಬಸ್ ಗಳು ಸರ್ಕಸ್‌ ಮಾಡಬೇಕಾದ ಪರಿಸ್ಥಿತಿ ಇಲ್ಲಿ ನಿರ್ಮಾಣವಾಗಿದ್ದು, ಇದಕ್ಕೆ ಶಾಶ್ವತ ಪರಿಹಾರ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ