ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುತೂಹಲ ಮೂಡಿಸಿದ ರಾಹುಲ್ -ಡಿಕೆಶಿ ಭೇಟಿ. ಕೆಪಿಸಿಸಿಗೆ ಭರ್ಜರಿ ಸರ್ಜರಿ?

Twitter
Facebook
LinkedIn
WhatsApp
ಕುತೂಹಲ ಮೂಡಿಸಿದ ರಾಹುಲ್ -ಡಿಕೆಶಿ ಭೇಟಿ. ಕೆಪಿಸಿಸಿಗೆ ಭರ್ಜರಿ ಸರ್ಜರಿ?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿ ಭೇಟಿ ಕುತೂಹಲ ಮೂಡಿಸಿದೆ. ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತಾಗಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿಗೆ ಅಂತಿಮ ಮುದ್ರೆ ಒತ್ತುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳ ಬದಲಾವಣೆಗೆ ಬಗ್ಗೆ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಸುಮಾರು ಹತ್ತಕ್ಕೂ ಅಧಿಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಗಳನ್ನು ಬದಲಾಯಿಸಲು ಡಿಕೆಶಿ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿಗೆ ಅಂತಿಮ ಮುದ್ರೆ ಒತ್ತುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಹಲವು ಸಮಯಗಳಿಂದ ಕೆಪಿಸಿಸಿ ಪದಾಧಿಕಾರಿಗಳ ಆಯ್ಕೆಯನ್ನು ಮುಂದೂಡಲಾಗಿತ್ತು. ಈಗ ರಾಹುಲ್ ಗಾಂಧಿ ಅವರೊಂದಿಗೆ ಅಂತಿಮವಾಗಿ ಚರ್ಚಿಸಿ ಭರ್ಜರಿ ಸರ್ಜರಿ ಮಾಡಲು ಡಿಕೆ ಶಿವಕುಮಾರ್ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಹೈಕಮಾಂಡ್ ಸಹ ಈ ಪದಾಧಿಕಾರಿಗಳ ಪಟ್ಟಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಂದಿನ ಚುನಾವಣೆಯ ದೃಷ್ಟಿಯಿಂದ ಈ ಪಟ್ಟಿ ಮಹತ್ವದ್ದಾಗಿದೆ.

ಆದರೆ ಪಟ್ಟಿಯ ಬಗ್ಗೆ ಹೈಕಮಾಂಡ್ ಸೂಕ್ಷ್ಮ ಹೆಜ್ಜೆಯನ್ನು ಇಡುತ್ತದೆ ಎನ್ನಲಾಗಿದೆ. ಇಲ್ಲದೆ ಹೋದರೆ ಅಸಮಾಧಾನಗಳಿಗೆ ಈ ಪಟ್ಟಿ ಕಾರಣ ಆಗಬಹುದು ಎಂಬ ನಿಲುವಿನಲ್ಲಿ ಹೈಕಮಾಂಡ್ ಇದೆ ಎನ್ನಲಾಗಿದೆ. ಒಟ್ಟಿನಲ್ಲಿ ರಾಹುಲ್ ಡಿಕೆಶಿ ಭೇಟಿ ರಾಜ್ಯದ ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು