ಮೈಸೂರು: ರಾಜ್ಯಸಭೆ ಚುನಾವಣೆಯಲ್ಲಿ ತಾವು ಅಂದುಕೊಂಡಂತೆ ನಡೆದರೆ ಮುಂದಿನ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್ ಜೊತೆ ಕೈ ಜೋಡಿಸಲು ದಳ ನಾಯಕರು ಮುಂದಾಗಿದ್ದಾರೆಯೇ? ಮಾಜಿ ಸಿಎಂ ಕುಮಾರಸ್ವಾಮಿಯವರ ಹೇಳಿಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಓಪನ್ ಆಫರ್ ಇಂತದ್ದೊಂದು ಚರ್ಚೆಗೆ ಕಾರಣವಾಗಿದೆ.
ಮೈಸೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ನಿವೃತ್ತಿಗೊಳಿಸುವ ಪ್ರಶ್ನೆಯೇ ಇಲ್ಲ. ನಮ್ಮ ಬಳಿ 32 ಮತಗಳಿವೆ, ಕಾಂಗ್ರೆಸ್ ಬಳಿ ನಮಗಿಂತ ಕಡಿಮೆ ಮತಗಳಿವೆ. ಕಾಂಗ್ರೆಸ್ ಗಿಂತ ಜೆಡಿಎಸ್ ಅಭ್ಯರ್ಥಿಗೆ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ.
ರಾಹುಲ್ ಗಾಂಧಿ ಭೇಟಿಗಾಗಿ ಮೂಸೆ ವಾಲಾ ಕುಟುಂಬದವರ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಮೇ 29 ರಂದು ಮಾನ್ಸಾ ಜಿಲ್ಲೆಯಲ್ಲಿ ಸಿಧು ಮೂಸ್ ವಾಲಾ ಅವರನ್ನು ಅಪರಿಚಿತ ದಾಳಿಕೋರರು ಗುಂಡಿಕ್ಕಿ ಕೊಂದಿದ್ದರು. ಹತ್ಯೆ ನಡೆದಾಗ ರಾಹುಲ್ ಗಾಂಧಿ ವಿದೇಶದಲ್ಲಿದ್ದರು ಮತ್ತು ವಾರಾಂತ್ಯದಲ್ಲಿ ಹಿಂತಿರುಗಿದರು.
ಕಳೆದ ವರ್ಷ ಡಿಸೆಂಬರ್ನಲ್ಲಿ ಕಾಂಗ್ರೆಸ್ಗೆ ಸೇರಿದ್ದ ಸಿಧು ಮೂಸೆ ವಾಲಾ ಅವರು 2022 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮಾನ್ಸಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಶನಿವಾರ, ಸಿಧು ಮೂಸೆವಾಲಾ ಅವರ ಪೋಷಕರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?