ಶನಿವಾರ, ಮೇ 4, 2024
ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಮಾರಸ್ವಾಮಿ ಸಿಎಂ ಆದ್ರೆ ಮೊದಲು ಖುಷಿ ಪಡೋನು ನಾನು: ಬಿಜೆಪಿ ಶಾಸಕ

Twitter
Facebook
LinkedIn
WhatsApp
ಕುಮಾರಸ್ವಾಮಿ ಸಿಎಂ ಆದ್ರೆ ಮೊದಲು ಖುಷಿ ಪಡೋನು ನಾನು: ಬಿಜೆಪಿ ಶಾಸಕ

ತುಮಕೂರಿನ ಶಿರಾ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ನಡೆದ ಕುಂಚಿಟಿಗ ಒಕ್ಕಲಿಗ ಸಮಾವೇಶದಲ್ಲಿ ಮಾತನಾಡಿದ ವಿಧಾನ ಪರಿಷತ್ ನ ಬಿಜೆಪಿ ಸದಸ್ಯ ಈ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ವಿಪಕ್ಷಗಳ ಹುಬ್ಬೇರುವಂತೆ ಮಾಡಿದೆ. ಮುಂದಿನ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಿ ಜೆಡಿಎಸ್ ಮತ್ತೆ ಕಿಂಗ್ ಮೇಕರ್ ಆಗಬಹುದು ಎಂಬ ಒಂದು ಅಂದಾಜಿದೆ.

ಹಾಗೆಯೇ ಆದಲ್ಲಿ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತ. ಆದರೆ, ಬಿಜೆಪಿ ನಾಯಕರು ಇದನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ. ಹಾಗಾಗಿ, ಚಿದಾನಂದ ಅವರ ಹೇಳಿಕೆ ಎಲ್ಲರ ಹುಬ್ಬೇರುವಂತೆ ಮಾಡಿದೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮುಂದಿನ‌ ಮುಖ್ಯಮಂತ್ರಿ ಆದರೆ ಮೊದಲು ಖುಷಿ ಪಡೋನು ನಾನೇ ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಂ. ಚಿದಾನಂದಗೌಡ ಅವರು ಬಿಜೆಪಿ ಹೈಕಮಾಂಡ್ ಗೆ ಇರುಸು ಮುರುಸು ಉಂಟು ಮಾಡುವಂಥ ಹೇಳಿಕೆಯೊಂದನ್ನು ನೀಡಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ