ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೆಎಂಎಫ್‌ಗೆ ಅಂತರಾಷ್ಟ್ರೀಯ ಡೈರಿ ಫೆಡರೇಷನ್ ಪ್ರತಿಷ್ಠಿತ ಪ್ರಶಸ್ತಿ

Twitter
Facebook
LinkedIn
WhatsApp
 ಕೆಎಂಎಫ್‌ಗೆ ಅಂತರಾಷ್ಟ್ರೀಯ ಡೈರಿ ಫೆಡರೇಷನ್ ಪ್ರತಿಷ್ಠಿತ ಪ್ರಶಸ್ತಿ

ನವದೆಹಲಿ: ಶಾಲೆ ಹಾಗೂ ಅಂಗನವಾಡಿ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು(Malnutrition) ನಿವಾರಣೆಗೊಳಿಸಿ ಆರೋಗ್ಯವಂತರನ್ನಾಗಿಸುವ ಸಾಮಾಜಿಕ ಕಳಕಳಿಯೊಂದಿಗೆ ರಾಜ್ಯ ಸರ್ಕಾರವು ಕೆಎಂಎಫ್(KMF) ಸಹಯೋಗದೊಂದಿಗೆ ಆರಂಭಿಸಲಾದ ಕ್ಷೀರಭಾಗ್ಯ(Ksheera Bhagya) ಯೋಜನೆಗೆ ಅಂತರಾಷ್ಟ್ರೀಯ ಡೈರಿ ಫೆಡರೇಷನ್ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದೆ.

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಆರಂಭಗೊಂಡಿರುವ ಅಂತರರಾಷ್ಟ್ರೀಯ ಡೈರಿ ಫೆಡರೇಷನ್ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಪರವಾಗಿ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ, ಮಾರುಕಟ್ಟೆ ವಿಭಾಗದ ನಿರ್ದೇಶಕ ರಘುನಂದನ್, ಮಾರುಕಟ್ಟೆ ವಿಭಾಗದ ಅಪರ್ ನಿರ್ದೇಶಕ ಸತೀಶ ಅವರು ಅಂತರರಾಷ್ಟ್ರೀಯ ಡೈರಿ ಫೆಡರೇಷನ್ ಡೈರೆಕ್ಟರ್ ಜನರಲ್ ಕ್ಯಾರೋಲಿನ್ ಇಮೊಂಡ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.

ರಾಜ್ಯದಲ್ಲಿ ಕ್ಷೀರ ಭಾಗ್ಯ ಯೋಜನೆಯು ಈಗಾಗಲೇ 9 ವರ್ಷ ಪೂರೈಸಿದ್ದು, 10ನೇ ವರ್ಷಕ್ಕೆ ದಾಪುಗಾಲು ಹಾಕುತ್ತಿದೆ. ಈ ಯೋಜನೆಯ ಅಡಿಯಲ್ಲಿ ರಾಜ್ಯದಲ್ಲಿ ಒಟ್ಟಾರೆ 55,683 ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿನ 1 ರಿಂದ 10ನೇ ತರಗತಿಯ ಅಂದಾಜು 64 ಲಕ್ಷ ವಿದ್ಯಾರ್ಥಿಗಳು ಹಾಗೂ 64 ಸಾವಿರ ಅಂಗನವಾಡಿಗಳಲ್ಲಿ 6 ತಿಂಗಳಿನಿಂದ 6 ವರ್ಷದವರೆಗಿನ 39.50 ಲಕ್ಷ ಮಕ್ಕಳು ಸೇರಿದಂತೆ ರಾಜ್ಯದ ಒಂದು ಕೋಟಿ ಮಕ್ಕಳಿಗೆ 150 ಮಿ.ಲೀ ಹಾಲನ್ನು ವಾರದಲ್ಲಿ 5 ದಿನಗಳವರೆಗೆ ನೀಡಲಾಗುತ್ತಿದೆ.

ಅಂತರಾಷ್ಟ್ರೀಯ ಡೈರಿ ಫೆಡರೇಷನ್ ಸಂಸ್ಥೆಯು ಡೈರಿ ಉದ್ಯಮದ ವಿವಿಧ ವಿಭಾಗಗಳಲ್ಲಿ ಹೊಸ ಅವಿಷ್ಕಾರ ಹಾಗೂ ಸಾಧನೆಗಳನ್ನು ಮಾಡುತ್ತಿರುವ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸುತ್ತ ಬಂದಿದ್ದು, ಈ ವರ್ಷ ಈ ಪ್ರಶಸ್ತಿ ಪುರಸ್ಕಾರಕ್ಕೆ 144 ದೇಶಗಳಿಂದ ಅರ್ಜಿಗಳು ಸಲ್ಲಿಕೆಯಾಗಿದ್ದು, ಅದರಲ್ಲಿ ಕೆಎಂಎಫ್‍ನ ಸಾಧನೆಗಳನ್ನು ಗುರುತಿಸಿ ಚೀನಾ ಮತ್ತು ನಾರ್ವೇ ದೇಶಗಳನ್ನು ಹಿಂದಿಕ್ಕಿ ಕ್ಷೀರಭಾಗ್ಯ ಯೋಜನೆಗೆ ಇನ್ನೋವೇಷನ್ ಇನ್ ಸ್ಕೂಲ್ ಮಿಲ್ಕ್ ಪ್ರೋಗ್ರಾಮ್ಸ್ ಪ್ರತಿಷ್ಠಿತ ಪ್ರಶಸ್ತಿ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist