ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೆಜಿಎಫ್‌ನಲ್ಲಿ ಕೈಗಾರಿಕಾ ಟೌನ್‌ಶಿಪ್‌: ಸಿಎಂ ಬೊಮ್ಮಾಯಿ ಅಶ್ವಾಸನೆ

Twitter
Facebook
LinkedIn
WhatsApp
ಕೆಜಿಎಫ್‌ನಲ್ಲಿ ಕೈಗಾರಿಕಾ ಟೌನ್‌ಶಿಪ್‌: ಸಿಎಂ ಬೊಮ್ಮಾಯಿ ಅಶ್ವಾಸನೆ
ಕೆಜಿಎಫ್‌ನಲ್ಲಿ ಕೈಗಾರಿಕಾ ಟೌನ್‌ಶಿಪ್‌: ಸಿಎಂ ಬೊಮ್ಮಾಯಿ ಅಶ್ವಾಸನೆ

ಕಂದಾಯ ಇಲಾಖೆಯಿಂದ ಕೈಗಾರಿಕೆ ಇಲಾಖೆ ಪಡೆದು ಅದನ್ನು ಕೆಐಎಡಿಬಿ ಮೂಲಕ ಅಭಿವೃದ್ಧಿಪಡಿಸಬೇಕಿದೆ ಎಂದರು. ಬೆಂಗಳೂರು ಸುತ್ತಮುತ್ತ ಜಮೀನು ಸಿಗುವುದು ಕಷ್ಟಕರವಾಗಿದೆ. ಬೆಂಗಳೂರಿಗೆ ಸಮೀಪದಲ್ಲಿದ್ದರೂ ಕೆಜಿಎಫ್‌ ಕೈಗಾರಿಕೆ ವಂಚಿತವಾಗಿದೆ. ಚಿನ್ನದ ಗಣಿ ಚಟುವಟಿಕೆ ಸ್ಥಗಿತಗೊಂಡಿದ್ದರಿಂದ ಉದ್ಯೋಗದ ಸಮಸ್ಯೆ ಉಂಟಾಗಿದೆ. ಇದರ ನಿವಾರಿಸಲು ಕೈಗಾರಿಕೆ ಟೌನ್‌ಶಿಪ್‌ ನಿರ್ಮಾಣ ಮಾಡುತ್ತೇವೆ ಎಂದರು. ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಅವರು ಜಮೀನು ವಶಪಡಿಸಿಕೊಳ್ಳುವ ಸಂಬಂಧ ಎದುರಾಗಿರುವ ಸಮಸ್ಯೆಗಳ ಕುರಿತು ವಿವರಣೆ ನೀಡಿದರು.

ಆದರೆ, ಇದು ಬಹಳ ವರ್ಷದ ಬೇಡಿಕೆಯಾದರೂ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ರೂಪಕಲಾ ಅವರು ಬೇಸರ ವ್ಯಕ್ತಪಡಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್‌ ಸದಸ್ಯ ಆರ್‌.ವಿ.ದೇಶಪಾಂಡೆ ಅವರು ಕೈಗಾರಿಕಾ ಸಚಿವರಿಗೆ ಪರಿಸ್ಥಿತಿಯನ್ನು ಅರ್ಥಮಾಡಿಸುವುದರ ಜತೆಗೆ ಮುಖ್ಯಮಂತ್ರಿಗಳಿಗೂ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಹೇಳಿದರು. ಆಗ ಮುಖ್ಯಮಂತ್ರಿಗಳು ಮಾತನಾಡಿ, ಸರ್ಕಾರ ಅಗತ್ಯ ಕ್ರಮ ಕೈಗೊಂಡು ಟೌನ್‌ಶಿಪ್‌ ನಿರ್ಮಿಸುವ ಅಶ್ವಾಸನೆ ನೀಡಿದರು.

ಕೆಜಿಎಫ್‌ನಲ್ಲಿ ಕೈಗಾರಿಕಾ ಟೌನ್‌ಶಿಪ್‌: ಸಿಎಂ ಬೊಮ್ಮಾಯಿ ಅಶ್ವಾಸನೆ

ಆರ್ಯ ಈಡಿಗ ಸಮಾಜದ ಅಭಿವೃದ್ಧಿಗೆ ಬದ್ಧ: ಆರ್ಯ ಈಡಿಗ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಸಮಾಜದ ಅಭಿವೃದ್ಧಿಗೆ ವಿಶೇಷ ಘಟಕ ರೂಪಿಸುವ ಕುರಿತು ಮುಖಂಡರ ಜತೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘ ಹಾಗೂ ಈಡಿಗ ಹಾಗೂ 25 ಪಂಗಡಗಳ ವತಿಯಿಂದ ಚೌಡಯ್ಯ ಸ್ಮಾರಕ ಭವನದಲ್ಲಿ ಗುರುವಾರ ನಡೆದ ನಾರಾಯಣ ಗುರುಗಳ 168ನೇ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಸಮುದಾಯದ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಅಭಿವೃದ್ಧಿಗೆ ವಿಶೇಷ ಘಟಕ ರೂಪಿಸಲಾಗುವುದು. ಸಚಿವ ವಿ.ಸುನಿಲ್‌ ಕುಮಾರ ಹಾಗೂ ಸಮಾಜದ ಮುಖಂಡರ ಜೊತೆ ಚರ್ಚಿಸಿ ಅದಕ್ಕೆ ಒಂದು ಸ್ಪಷ್ಟಸ್ವರೂಪ ನೀಡಲಾಗುವುದು ಎಂದರು. ಸಮಾಜದ ಬೇಡಿಕೆಯಂತೆ ರಾಮನಗರ ಸೋಲೂರು ಮಠದ ಬಳಿಯಲ್ಲಿ ಹತ್ತು ಎಕರೆ ಜಮೀನು ಮಂಜೂರು ಮಾಡಲು ಕ್ರಮ ವಹಿಸುತ್ತೇವೆ. ಜತೆಗೆ, ಸಮುದಾಯ ಭವನ ನಿರ್ಮಾಣಕ್ಕೆ ಎರಡು ಕಂತಿನಲ್ಲಿ 5 ಕೋಟಿ ರು. ನೀಡಲಾಗುವುದು ಎಂದು ಭರವಸೆ ನೀಡಿದರು.

ಇಂಧನ ಸಚಿವ ವಿ.ಸುನಿಲ್ ಕುಮಾರ್‌ ಮಾತನಾಡಿ, ಸಮಾಜದ ಅಭಿವೃದ್ಧಿಗೆ ನಾರಾಯಣ ಗುರುಗಳ ಹೆಸರಲ್ಲಿ ನಿಗಮ ಸ್ಥಾಪಿಸಬೇಕು ಅಥವಾ ಪ್ರತ್ಯೇಕ ಅನುದಾನ ನೀಡಬೇಕು. ಪುನೀತ್‌ ರಾಜ್‌ಕುಮಾರ್‌ ಜನ್ಮದಿನ ಮಾ. 17ನ್ನು ಸ್ಪೂರ್ತಿ ದಿನಾಚರಣೆ ಘೋಷಣೆ ಮಾಡುವಂತೆ ಮನವಿ ಮಾಡಿದರು. ಶಾಸಕ, ಎಂಎಸ್‌ಐಎಲ್‌ ಅಧ್ಯಕ್ಷ ಎಚ್‌.ಹಾಲಪ್ಪ ಮಾತನಾಡಿದರು. ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ಪೀಠಾಧಿಪತಿ ವಿಖ್ಯಾತಾನಂದ ಸ್ವಾಮೀಜಿ, ಸಂಘದ ಜಂಟಿ ಕಾರ್ಯದರ್ಶಿ ಆರ್‌.ಪಿ. ಪ್ರಕಾಶ, ಚಲನಚಿತ್ರ ನಿರ್ಮಾಪಕ ಎಸ್‌.ಎ.ಚಿನ್ನೇಗೌಡರು ಸೇರಿ ಇತರರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist