ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆರೆ ನುಂಗಿದವರನ್ನು ಸುಮ್ಮನೆ ಬಿಡಲ್ಲ, ತನಿಖೆ ಮಾಡಿಸಿ ಬಯಲಿಗೆ ತರ್ತೀನಿ: ವಿಧಾನಸಭೆಯಲ್ಲಿ ಸಿಎಂ ಘೋಷಣೆ.

Twitter
Facebook
LinkedIn
WhatsApp
ಕೆರೆ ನುಂಗಿದವರನ್ನು ಸುಮ್ಮನೆ ಬಿಡಲ್ಲ, ತನಿಖೆ ಮಾಡಿಸಿ ಬಯಲಿಗೆ ತರ್ತೀನಿ: ವಿಧಾನಸಭೆಯಲ್ಲಿ ಸಿಎಂ ಘೋಷಣೆ.

ಬೆಂಗಳೂರು: ಕೆರೆ ಒತ್ತುವರಿ ಮಾಡಿದವರು ಯಾರು? ಯಾವ ಅವಧಿಯಲ್ಲಿ ಎಷ್ಟೆಲ್ಲಾ ಕೆರೆಗಳ ಒತ್ತುವರಿಯಾಯಿತು ಎಂಬ ಅಂಶದ ಬಗ್ಗೆ ಸಮಗ್ರ ತನಿಖೆ ನಡೆಸಲು ಸರ್ಕಾರ ಬದ್ಧವಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಘೋಷಿಸಿದರು.

ತನಿಖೆಯ ಸ್ವರೂಪ ಹೇಗಿರುತ್ತದೆ ಎಂಬುದರ ಕುರಿತು ಮುಂದಿನ ದಿನಗಳಲ್ಲಿ ಮಾಹಿತಿ ನೀಡುತ್ತೇನೆ. ಕೆರೆಗಳನ್ನು ಯಾವ ರೀತಿ ಒತ್ತುವರಿ ಮಾಡಲಾಯಿತು? ಹೇಗೆ ಮುಚ್ಚಲಾಯಿತು? ಅನುಮತಿ ಕೊಟ್ಟವರು ಯಾರು ಎಂಬುದರ ಬಗ್ಗೆಯೂ ತನಿಖೆ ನಡೆಯಲಿದೆ ಎಂದು ಸದನದಲ್ಲಿ ಅವರು ಘೋಷಿಸಿದರು.

ಕೆರೆ ನುಂಗಿದವರನ್ನು ಸುಮ್ಮನೆ ಬಿಡಲ್ಲ, ತನಿಖೆ ಮಾಡಿಸಿ ಬಯಲಿಗೆ ತರ್ತೀನಿ: ವಿಧಾನಸಭೆಯಲ್ಲಿ ಸಿಎಂ ಘೋಷಣೆ.

ಕರ್ನಾಟಕದ ಕೆರೆಗಳ ಸ್ಥಿತಿಗತಿ ಕುರಿತು ಸಚಿವ ಆರ್​.ಅಶೋಕ್ ನೀಡುತ್ತಿದ್ದ ಪ್ರತಿಕ್ರಿಯೆಗೆ ಪ್ರತಿಪಕ್ಷಗಳ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದಾಗ ಮಧ್ಯಪ್ರವೇಶಿಸಿ ಮಾತನಾಡಿದ ಅವರು, ಕೆರೆ ಎಂದಿಗೂ ತಮ್ಮ ಮೂಲ ಸ್ವರೂಪ ಕಳೆದುಕೊಳ್ಳುವುದಿಲ್ಲ. ನೀವು ಕೆರೆಗಳನ್ನು ಮುಚ್ಚಿಹಾಕುವ ಕೆಲಸ ಮಾಡಿದ್ದೀರಿ ಎಂದು ನೇರ ಆರೋಪ ಮಾಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ