ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಬೆಂಗಳೂರು: ಕೃಷ್ಣರಾಜ ಸಾಗರ ಜಲಾಶಯದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ನಾಲ್ಕು ತಿಂಗಳ ಹಿಂದಿನಿಂದಲೇ ಗಣಿಗಾರಿಕೆಯನ್ನು ಬಂದ್ ಮಾಡಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಕೆಆರ್ಎಸ್ ಡ್ಯಾಮ್ನ ಹತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿನ ಅಕ್ರಮ ಗಣಿಗಾರಿಕೆಗಳನ್ನು ಬಂದ್ ಮಾಡಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಹಾಗೆಯೇ ಕಲ್ಬುರ್ಗಿ ಜಿಲ್ಲೆಯಲ್ಲಿ ಮುಂದಿನ ಒಂದು ವಾರಗಳ ಕಾಲ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಪ್ರವಾಹ ಭೀತಿಯೂ ಇದ್ದು, ಯಾವುದೇ ಸಂದರ್ಭವನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಬೋಟ್ ವ್ಯವಸ್ಥೆ ಮಾಡಲಾಗಿದೆ. ಪ್ರವಾಹ ಬಂದಲ್ಲಿ ಜನರನ್ನು ಬೇರೆ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲು ಯೋಜನೆ ರೂಪಿಸಲಾಗಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?