ಬುಧವಾರ, ಏಪ್ರಿಲ್ 24, 2024
ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇಂದ್ರದ ವಿರುದ್ಧ ಜೈವಿಕ ಅಸ್ತ್ರ ಆರೋಪ-ಲಕ್ಷದ್ವೀಪದ ನಟಿ ವಿರುದ್ಧ ದೇಶದ್ರೋಹದ ದೂರು ದಾಖಲು.

Twitter
Facebook
LinkedIn
WhatsApp
ಕೇಂದ್ರದ ವಿರುದ್ಧ ಜೈವಿಕ ಅಸ್ತ್ರ ಆರೋಪ-ಲಕ್ಷದ್ವೀಪದ ನಟಿ ವಿರುದ್ಧ ದೇಶದ್ರೋಹದ ದೂರು ದಾಖಲು.

ಲಕ್ಷದ್ವೀಪ:ಕೋವಿಡ್ ನಿರ್ವಹಣೆಯಲ್ಲಿ ವಿಫಲವಾದ ಕೇಂದ್ರ ಸರ್ಕಾರ, ಕೇಂದ್ರಾಳಡಳಿತ ಪ್ರದೇಶವಾದ ಲಕ್ಷದ್ವೀಪದ ಮೇಲೆ ಜೈವಿಕ ಅಸ್ತ್ರ ಪ್ರಯೋಗಿಸಿದೆ ಎಂದು ಆರೋಪಿಸಿದ್ದ ನಟಿ ಆಯಿಷಾ ಸುಲ್ತಾನಾ ವಿರುದ್ಧ  ದೇಶದ್ರೋಹದ ಪ್ರಕರಣ ದಾಖಲಾಗಿದೆ.

ಸ್ಥಳೀಯ ಚಾನೆಲ್ ವೊಂದರ ಚರ್ಚೆಯಲ್ಲಿ ಪಾಲ್ಗೊಂಡಿದ್ದ ನಟಿ ಆಯಿಷಾ ಸುಲ್ತಾನಾ, ಫ್ರಪುಲ್ ಪಟೇಲ್ ನೇತೃತ್ವದ ಸರ್ಕಾರ ಲಕ್ಷದ್ವೀಪದಲ್ಲಿ ಕೈಗೊಂಡ ನಿರ್ಧಾರದ ವಿರುದ್ಧ ಟೀಕಿಸಿದ್ದರು .ಕೇಂದ್ರ ಸರ್ಕಾರ ಲಕ್ಷದ್ವೀಪದ ವಿರುದ್ಧ ಜೈವಿಕ ಶಸ್ತ್ರಾಸ್ತ ಬಳಸಿದೆ ಎಂದು ಆರೋಪಿಸಿದ್ದ ಆಯಿಷಾ, ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್ -19 ಪ್ರಕರಣಗಳೇ ಇರಲಿಲ್ಲ. ಆದರೆ ಕೇಂದ್ರ ಸರ್ಕಾರ ಜೈವಿಕ ಅಸ್ತ್ರಗಳನ್ನು ಬಳಸಿ ಪ್ರಕರಣ ಹೆಚ್ಚುವಂತೆ ಮಾಡಿದೆ ಎಂದಿದ್ದರು.

ಈ ಮಾತುಗಳಿಗಾಗಿ ಆಯಿಷಾ ಸುಲ್ತಾನಾ ವಿರುದ್ಧ ಐಪಿಸಿ ಸೆಕ್ಷನ್ 124 ಎ ಅಡಿಯಲ್ಲಿ ದೇಶದ್ರೋಹ, 153 ಬಿ ದ್ವೇಷಪೂರಿತ ಭಾಷಣದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಿಜೆಪಿಯ ಲಕ್ಷದ್ವೀಪ ಘಟಕದ ಅಧ್ಯಕ್ಷ ಅಬ್ದುಲ್ ಖಾದರ್ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಲಕ್ಷದ್ವೀಪದ ಕವರತ್ತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾಧ್ಯಮದಲ್ಲಿ ಪ್ರತಿಕ್ರಿಯಿಸಲು ಹೋಗಿ ಈ ನಟಿ ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು