ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇಂದ್ರ ಸಚಿವ ಸಂಪುಟ ವಿಸ್ತರಣೆಗೆ ಯಲ್ಲಿ ರಾಜ್ಯದಿಂದ ಇಬ್ಬರಿಗೆ ಮಂತ್ರಿಗಿರಿ?

Twitter
Facebook
LinkedIn
WhatsApp
ಉಚಿತ ರೇಷನ್  ಹಾಗೂ18 ವರ್ಷ ಮೇಲ್ಪಟ್ಟವರಿಗೆ ಉಚಿತ ವ್ಯಾಕ್ಸಿನ್  ಪ್ರಧಾನಿ  ಘೋಷಣೆ

ನವದೆಹಲಿ:ಕೇಂದ್ರ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ರಾಜ್ಯದಿಂದ ಇಬ್ಬರಿಗೆ ಮಂತ್ರಿಗಿರಿ ಸಿಗುವ ಸಾಧ್ಯತೆ ಇದೆ.
ಗುರುವಾರ 10.30ಕ್ಕೆ ಮೋದಿ ಕ್ಯಾಬಿನೆಟ್ ಗೆ ಹೊಸ ಸಚಿವರಿಗೆ ಸ್ಥಾನ ಸಿಗಲಿದೆ. ರಾಜ್ಯದಿಂದ ಲಿಂಗಾಯತ ಹಾಗೂ ದಲಿತ ಕೋಟಾದಟಿ ಮಂತ್ರಿ ಸ್ಥಾನ ಸಿಗುವ ನಿರೀಕ್ಷೆ ಇದೆ. ರಾಜ್ಯದಿಂದ ದಲಿತ ಕೋಟಾದಟಿ ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿ ಹಾಗೂ ಲಿಂಗಾಯತ ಕೋಟಾದಡಿ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಅವರಿಗೆ ಮಂತ್ರಿ ಸ್ಥಾನ ಫಿಕ್ಸ್ ಎನ್ನಲಾಗುತ್ತಿದೆ.ಇಬ್ಬರಿಗೆ ಸಚಿವ ಸ್ಥಾನ ನೀಡುವ ನಿರೀಕ್ಷೆ ಇದೆ. ಆದರೆ ರಾಜ್ಯದಿಂದ ಯಾರಿಗೆ ಅದೃಷ್ಟ ಖುಲಾಸುತ್ತದೆ ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕರ್ನಾಟಕದ ಜನರ ನಿರೀಕ್ಷೆ ಹೆಚ್ಚಾಗಿದೆ. 25 ಎಂಪಿ ಕ್ಷೇತ್ರಗಳನ್ನು ಗೆದ್ದುಕೊಟ್ಟ ಕರ್ನಾಟಕಕ್ಕೆ ಮೋದಿ ಸಂಪುಟದಲ್ಲಿ ಇನ್ನಷ್ಟು ಸ್ಥಾನ ಸಿಗಲಿ ಎಂಬ ಬಯಕೆ ಜಾಸ್ತಿಯಾಗಿದೆ.

ಕಲಬುರಗಿ ಸಂಸದ ಉಮೇಶ್ ಜಾಧವ್, ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ, ಶಿವಕುಮಾರ್ ಉದಾಸಿ, ಪಿಸಿ ಗದ್ದಿಗೌಡರ್ ಸೇರಿದಂತೆ ಇನ್ನೂ ಸಂಸದರೂ ಸಂಭಾವ್ಯ ಪಟ್ಟಿಯಲ್ಲಿದ್ದಾರೆ. ಆದರೆ ಮೋದಿ ಸಂಪುಟ ಯಾರು ಸೇರಿಕೊಳ್ಳಲಿದ್ದಾರೆ ಎನ್ನುವ ಖಚಿತವಾದ ಮಾಹಿತಿ ಇಲ್ಲ. ಕರ್ನಾಟಕದಿಂದ ಇನ್ನೂ ಕೆಲ ಸಂಸದರಿಗೆ ಕರೆ ಮಾಡಲಾಗಿದ್ದು ಚಿತ್ರದುರ್ಗ ಸಂಸದ ಎ ನಾರಾಯಣ ಸ್ವಾಮಿ ಕುಟುಂಬ ಸಮೇತ ದೆಹಲಿಗೆ ತೆರಳಿದ್ದಾರೆ.
ಪ್ರಸ್ತುತ ಕೇಂದ್ರ ಸಚಿವ ಸಂಪುಟವು ಮೋದಿ ಅವರನ್ನು ಹೊರತು ಪಡಿಸಿ 53 ಸಚಿವರನ್ನು ಒಳಗೊಂಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.! Twitter Facebook LinkedIn WhatsApp ಮಂಗಳೂರು: ನಾಲ್ಕು ದಶಕಗಳ ನಂತರ ದಕ್ಷಿಣ ಕನ್ನಡ (Dakshin Kannada) ಲೋಕಸಭೆ ಕ್ಷೇತ್ರದಿಂದ ಹೊಸ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು