ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೇರಳ: ಲಿವರ್ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ತಂದೆಯನ್ನು ಉಳಿಸಲು ಲಿವರ್ ದಾನ ಮಾಡಿದ 17 ವರ್ಷದ ಮಗಳು

Twitter
Facebook
LinkedIn
WhatsApp
Santu 21.2.23 magllvr

ಕೇರಳ, ಫೆ. 21, : ಕೇರಳದಲ್ಲಿ ಓರ್ವ 17 ವರ್ಷದ ಬಾಲಕಿ ತನ್ನ ತಂದೆಗೆ ಲೀವರ್ ದಾನ ಮಾಡಿ ಪ್ರಾಣ ಉಳಿಸಿದ್ದಾಳೆ. ಈ ಮೂಲಕ ಅಪ್ಪ-ಮಗಳ ಬಾಂಧವ್ಯವನ್ನು ಸಾಬೀತು ಮಾಡಿದ್ದಾಳೆ.

ಅಪ್ರಾಪ್ತ ವಯಸ್ಸಿನವರು ಬೇರೊಬ್ಬರಿಗೆ ಅಂಗಾಂಗ ದಾನ ಮಾಡುವುದು ಕಾನೂನಿನಲ್ಲಿ ಅವಕಾಶ ಇಲ್ಲ. ಹೀಗಾಗಿ ದೇವಾನಂದಾ ಕೇರಳ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದಳು. ವಿದ್ಯಾರ್ಥಿ ಕೋರಿದ ಮನವಿಯನ್ನು ಪುರಸ್ಕರಿಸಿದ್ದ ಕೋರ್ಟ್ ಲಿವರ್ ದಾನ ಮಾಡಲು ಅನುಮತಿ ನೀಡಿತ್ತು.

ಬಳಿಕ ಹಲವು ವರ್ಷಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ತನ್ನ ತಂದೆಗೆ 17 ವರ್ಷದ ಬಾಲಕಿ ಲಿವರ್ ದಾನ ಮಾಡಿದ್ದಾಳೆ. ಈ ಮೂಲಕ ಭಾರತದ ಅತ್ಯಂತ ಕಿರಿಯ ಅಂಗಾಂಗ ದಾನಿ ಎನ್ನುವ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ.

ದೇವಾನಂದಾ ತನ್ನ ಲಿವರ್ ದಾನ ಮಾಡಲು ವೈದ್ಯರ ಸಲಹೆಯಂತೆ ಆಹಾರ ಕ್ರಮದಲ್ಲಿ ಬದಲಾವಣೆ ಮಾಡಿಕೊಂಡಳು. ಅಲ್ಲದೇ ಜಿಮ್​ನಲ್ಲಿ ವರ್ಕೌಟ್​ ಸಹ ಮಾಡಿದ್ದಳು. ಹೀಗೆ ತಂದೆಯನ್ನು ಉಳಿಸಿಕೊಳ್ಳಲು ಈ ಬಾಲಕಿ ಕೊಟ್ಟ ಪರಿಶ್ರಮವನ್ನು ಆಸ್ಪತ್ರೆ ವೈದ್ಯರು ಮೆಚ್ಚಿ ಯಾವುದೇ ಶುಲ್ಕ ತೆಗೆದುಕೊಳ್ಳದೇ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ಲಿವರ್‌ ಕ್ಯಾನ್ಸರ್‌ನಿಂದ ಬಳಲುತ್ತಿರುವ 48 ವರ್ಷದ ಪ್ರತೀಶ್‌ ಅವರಿಗೆ ಯಕೃತ್ತು ಕಸಿ ಶಸ್ತ್ರಚಿಕಿತ್ಸೆ (Operation) ನಡೆಸದೇ ಬೇರೆ ದಾರಿಯಿಲ್ಲ ಎಂದು ವೈದ್ಯರು ಹೇಳಿದ್ದರು. ದಾನಿಗಳಿಗೆ ಎಷ್ಟೇ ಹುಡುಕಾಡಿದರೂ ಯಾರೊಬ್ಬರೂ ಮುಂದೆ ಬಂದಿರಲಿಲ್ಲ. ಕೊನೆಗೆ ಮಗಳೇ (Daughter) ಅಪ್ಪನಿಗೆ ಲಿವರ್ ದಾನ ಮಾಡಿದ್ದಾಳೆ. ಫೆಬ್ರವರಿ 9ರಂದು ಇಲ್ಲಿನ ಆಲುವಾ ಬಳಿಯ ರಾಜಗಿರಿ ಆಸ್ಪತ್ರೆಯಲ್ಲಿ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist