ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಡಿಕೇರಿ: ಕನ್ನಡದ ಚಿತ್ರನಟಿ ಹರ್ಷಿಕ ಪುಣಚ ಹಾಗೂ ನಟ ಭುವನ್ ಕೊಡಗಿನ ಜನರ ಮನಸ್ಸನ್ನು ಗೆದ್ದಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ತೊಂದರೆಗೊಳಗಾದ ಕೊಡಗಿನ ಗ್ರಾಮ ಗ್ರಾಮಗಳಿಗೆ ತೆರಳಿ ಕಿಟ್ಟು ಗಳನ್ನು ವಿತರಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಬೆಂಗಳೂರಿಂದ ಆಹಾರದ ಪೊಟ್ಟಣಗಳನ್ನು ತಂದು ಸ್ವತಃ ತಾವೇ ಮನೆ ಮನೆಗಳಿಗೆ ಬೇಟಿ ನೀಡಿ ಅದನ್ನ ಹಂಚಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಕಳೆದ 10 ದಿನಗಳಿಂದ ಕೊಡಗಿನಲ್ಲಿ ಬೀಡುಬಿಟ್ಟಿರುವ ಹರ್ಷಿಕ ಪುಣಚ ಹಾಗೂ ಭುವನ್ ಕೊಡಗಿನ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಕೊಡಗಿನ ಜನರು ಕಷ್ಟದಲ್ಲಿದ್ದ ಸಂದರ್ಭದಲ್ಲಿ ಈ ರೀತಿ ಸ್ಪಂದನೆ ನಡೆಸಿರುವುದು ಸರ್ವರ ಮೆಚ್ಚುಗೆಗೆ ಪಾತ್ರವಾಗಿದೆ. ಎಲ್ಲೆಲ್ಲಿ ಸಾಧ್ಯವಿದೆಯೋ ಅಲ್ಲಿಗೆ ತಾವು ತೆರಳಿ ಖುದ್ದಾಗಿ ಆಹಾರದ ಪೊಟ್ಟಣಗಳನ್ನು ವಿತರಿಸಿರುವ ಇವರ ಈ ಕಾರ್ಯದ ಬಗ್ಗೆ ಗ್ರಾಮೀಣ ಪ್ರದೇಶದ ಜನರಿಗೆ ಬಹಳಷ್ಟು ಮೆಚ್ಚುಗೆಯಿದೆ. ಯುವ ನಟನಟಿಯರಾದ ಇವರ ಈ ಕಾರ್ಯದ ಬಗ್ಗೆ ಕೊಡಗಿನ ಜನತೆ ಅಭಿಮಾನದಿಂದ ಸ್ಮರಿಸುತ್ತಾರೆ. ದೂರದ ಬೆಂಗಳೂರಿನಲ್ಲಿದ್ದರು ತಮ್ಮ ಹುಟ್ಟೂರನ್ನು ಮೆರೆಯದ ಇವರಿಗೆ ಕಾರ್ಯ ಸರ್ವರಿಗೂ ಮಾದರಿಯಾಗಲಿ ಎಂಬುದು ಕೊಡಗಿನ ಹಿರಿಯರೊಬ್ಬರ ಅನಿಸಿಕೆ
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?