ನಿಟ್ಟೂರು ಕಾರ್ಮಾಡು ಗ್ರಾಮದ ವಿಜಯ ಗ್ರಾಮೀಣ ಯುವಕ ಸಂಘದ ಅಧ್ಯಕ್ಷರಾದ ಕಾಟಿಮಾಡ ಧೀರಜ್ (44) ಹೃದಯಾಘಾತಕ್ಕೆ ಒಳಗಾಗಿ ಬಾಳೆಲೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇವರು ಕಾಟಿಮಾಡ ಕುಟ್ಟಪ್ಪನವರ ಪುತ್ರರಾಗಿದ್ದು. ನಿಟ್ಟೂರು ಗ್ರಾಮದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು ಇವರು ಗುತ್ತಿಗೆದಾರರು ಮತ್ತು ಕಾಪಿ ಬೆಳೆಗಾರರಾಗಿದ್ದು 44ವರ್ಷದ ಇವರ ನಿಧನ ಗ್ರಾಮಕ್ಕೆ ತುಂಬಲಾರದ ನಷ್ಟವಾಗಿದೆ.ಸರ್ವರೊಂದಿಗೆ ನಗು ಮುಖದೊಂದಿಗೆ ಒಡನಾಡುತ್ತಿದ್ದ ಇವರು ಎಲ್ಲರಿಗೂ ಬೇಕಾದ ವ್ಯಕ್ತಿ ಯಾಗಿದ್ದರು.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?