ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೊಡಗಿನ ಡಾ. ಮಂತರ್ ಗೌಡ ರವರು ನಿರಂತರವಾಗಿ ಪ್ರತಿಪಾದಿಸುತ್ತಾ ಬಂದಿದ್ದ ಕೃಷಿ ನವೋದ್ಯಮಗಳಿಗೆ (Agri startup) ಈ ಬಾರಿ ಕೇಂದ್ರ ಬಜೆಟ್ಟಿನಲ್ಲಿ ಅನುದಾನ ಮೀಸಲಿರಿಸಿದ ಸರ್ಕಾರ!!

Twitter
Facebook
LinkedIn
WhatsApp
WhatsApp Image 2023 02 02 at 1.30.14 PM

ಮಡಿಕೇರಿ: ಕೊಡಗಿನ ಯುವ ನಾಯಕ ಡಾ. ಮಂತರ್ ಗೌಡ ನಿರಂತರವಾಗಿ ಪ್ರತಿಪಾದಿಸುತ್ತಾ ಬಂದಿದ್ದ ಕೃಷಿ ನವೋದ್ಯಮ (Agri startup) ಗಳಿಗೆ ಪ್ರಥಮ ಬಾರಿಗೆ ಕೇಂದ್ರ ಸರ್ಕಾರ ತನ್ನ ಬಜೆಟ್ಟಿನಲ್ಲಿ ಪ್ರೋತ್ಸಾಹಕ ಉತ್ತೇಜನ ನಿಧಿಯನ್ನು ಘೋಷಿಸಿದೆ.

ಕೊಡಗಿನಲ್ಲಿ ಅಭಿವೃದ್ಧಿ ಚಿಂತನೆಯ ಮೂಲಕ ಗಮನ ಸೆಳೆಯುತ್ತಿರುವ ಡಾ. ಮಂತರ್ ಗೌಡ ಕೃಷಿ ಅಭಿವೃದ್ಧಿಗಾಗಿ ಆಧುನಿಕ ಪ್ರಪಂಚದಲ್ಲಿ ಕೃಷಿ ನವೋದ್ಯಮಗಳನ್ನು(Agri startup ) ಪ್ರೋತ್ಸಾಹಿಸಬೇಕು ಎಂದು ನಿರಂತರವಾಗಿ ಪ್ರತಿಪಾದಿಸುತ್ತಾ ಹಾಗೂ ಇವುಗಳ ಪ್ರೋತ್ಸಾಹಕ್ಕೆ ವಿಶೇಷ ನಿಧಿಯನ್ನು ಮೀಸಲಿರಿಸಬೇಕು ಎಂದು ಸರಕಾರವನ್ನು ಆಗ್ರಹಿಸುತ್ತಾ ಬಂದಿದ್ದರು.

ಪ್ರಪ್ರಥಮ ಬಾರಿಗೆ ಈ ಬಾರಿ ಬಜೆಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಉತ್ತೇಜನ ನಿಧಿಯನ್ನು ಘೋಷಿಸಿದೆ. ದೇಶದ ಕೃಷಿ ಬೆಳವಣಿಗೆಗೆ ಕೃಷಿ ನವೋದ್ಯಮಗಳ ಪ್ರೋತ್ಸಾಹ ಬಹಳಷ್ಟು ಅಗತ್ಯ ಎಂದು ಮಂತರ್ ಗೌಡ ರವರು ನಿರಂತರವಾಗಿ ಪ್ರತಿಪಾದಿಸುತ್ತಾ ಬಂದಿದ್ದಾರೆ. ಕೃಷಿಯಲ್ಲಿ ‘ಕೃಷಿ ನವೋದ್ಯಮ’ಗಳ ಪ್ರೋತ್ಸಾಹ ಬಹಳಷ್ಟು ಅಗತ್ಯ ಎಂದು ಡಾ. ಮಂತರ್ ಗೌಡ ಅವರ ಪ್ರತಿಪಾದನೆಗೆ ಹಾಗೂ ಅಗ್ರಹಕ್ಕೆ ಈಗ ಮಾನ್ಯತೆ ಸಿಕ್ಕಿದೆ ಎಂದು ಅಭಿಪ್ರಾಯಪಡಲಾಗಿದೆ.

ದೇಶದ ಕೃಷಿ ಬೆಳವಣಿಗೆಗೆ ಕೃಷಿ ನವೋದ್ಯಮಗಳ ಪಾತ್ರ ಭವಿಷ್ಯದಲ್ಲಿ ಬಹಳಷ್ಟು ಇದೆ ಎಂದು ಡಾ. ಮಂತರ್ ಗೌಡ ಸತತವಾಗಿ ಹೇಳುತ್ತಾ ಬಂದಿದ್ದರು. ಸರಕಾರ ಈ ಬಗ್ಗೆ ಗಮನ ಹರಿಸಿದರೆ ಮಾತ್ರ ಕೃಷಿ ಬೆಳವಣಿಗೆಯನ್ನು ನಾವು ಮಾಡಲು ಸಾಧ್ಯ ಎಂಬುದನ್ನು ಪ್ರತಿಪಾದಿಸಿದ್ದರು.

ಕೇಂದ್ರ ಸರ್ಕಾರ ಬಜೆಟ್ಟಿನಲ್ಲಿ 24.85 ಕೋಟಿ ಹಣವನ್ನು ಪ್ರಥಮ ಬಾರಿಗೆ ಈ ನವೋದ್ಯಮಗಳಿಗೆ ಉತ್ತೇಜಕ ನಿಧಿಯಾಗಿ ಮೀಸಲು ಇರಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist