ಸೋಮವಾರ, ಏಪ್ರಿಲ್ 29, 2024
ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಡಗು: ಅಧಿಕಾರ ದುರುಪಯೋಗ ಪಡಿಸಿಕೊಂಡ ಬಿಜೆಪಿ ನಗರಸಭಾ ಸದಸ್ಯನ ಸದಸ್ಯತ್ವ ರದ್ದುಗೊಳಿಸುವಂತೆ ಜಿಲ್ಲಾಧಿಕಾರಿಗೆ ಎಸ್.ಡಿ.ಪಿ. ಐ ಮನವಿ

Twitter
Facebook
LinkedIn
WhatsApp
ಕೊಡಗು: ಅಧಿಕಾರ ದುರುಪಯೋಗ ಪಡಿಸಿಕೊಂಡ ಬಿಜೆಪಿ ನಗರಸಭಾ ಸದಸ್ಯನ ಸದಸ್ಯತ್ವ ರದ್ದುಗೊಳಿಸುವಂತೆ ಜಿಲ್ಲಾಧಿಕಾರಿಗೆ ಎಸ್.ಡಿ.ಪಿ. ಐ ಮನವಿ

ಮಡಿಕೇರಿ: ನಿಯಮ ಬಾಹಿರವಾಗಿ ಮಡಿಕೇರಿ ನಗರಸಭೆಯ ಬಿಜೆಪಿಯ ಚುನಾಯಿತ ಸದಸ್ಯ ಕೆ.ಎಂ ಅಪ್ಪಣ್ಣ ನಗರಸಭೆಯ ಕೆಲಸಗಳನ್ನು ಅಧಿಕಾರ ದುರುಪಯೋಗ ಪಡಿಸಿಕೊಂಡು ಲಾಭದಾಯಕ ವ್ಯವಹಾರ ಮಾಡಿರುವ ಬಗ್ಗೆ ಪರಿಶೀಲಿಸಿ, ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಎಸ್.ಡಿ.ಪಿ.ಐ ಪಕ್ಷದ ನಗರಸಭಾ ಸದಸ್ಯರು ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಮಡಿಕೇರಿ ನಗರಸಭೆಯ ವಾರ್ಡ್ 19 ರ ಚುನಾಯಿತ ಸದಸ್ಯ ಕೆ.ಎಂ ಅಪ್ಪಣ್ಣ ತಮ್ಮ ಮಾಲಿಕತ್ವದಲ್ಲಿರುವ ಪ್ಲಾಂಟರ್ಸ್ ವಲ್ಡ್ ಎಂಬ ವಾಣಿಜ್ಯ ವ್ಯವಹಾರದ ಸಂಸ್ಥೆಯ ಮುಖಾಂತರ, ಮಡಿಕೇರಿ ನಗರಸಭೆಯ ನೈರ್ಮಲ್ಯ ವಿಭಾಗದ ಕಾಡು ಕಡಿಯುವ ಯಂತ್ರದ ದುರಸ್ತಿ ಕೆಲಸ ಕಾರ್ಯಗಳನ್ನು ತನ್ನ ಅಧಿಕಾರವನ್ನು ದುರುಪಯೋಗಪಡಿಸಿ ಮಡಿಕೇರಿ ನಗರಸಭೆಯಲ್ಲಿ ಲಾಭದಾಯಕ ಕೆಲಸವನ್ನು ಮಾಡಿರುವುದಾಗಿ ಎಸ್.ಡಿ.ಪಿ.ಐ ಸದಸ್ಯರು ದಾಖಲೆ ಮೂಲಕ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಮಡಿಕೇರಿ ನಗರಸಭೆಯಿಂದ ದಿನಾಂಕ 29.10.2021 ರಿಂದ ಇಂದಿನ ವರೆಗೆ ಕಾಡುಕಡಿಯುವ ಯಂತ್ರಗಳನ್ನು ದುರಸ್ತಿ ಮಾಡುವ ಕೆಲಸವನ್ನು ಮಾಡಿ ಹಣವನ್ನು ಪಡೆದು ಕೊಂಡಿರುವುದು ದೃಢವಾಗಿದೆ. ಇವರು ನಗರಸಭೆಗೆ ಸಲ್ಲಿಸಿದ ಜಿ.ಎಸ್.ಟಿ ಟ್ಯಾಕ್ಸ್ ಬಿಲ್ ನಲ್ಲಿ ನಮೂದಿಸಿರುವ ಜಿ.ಎಸ್.ಟಿ ಸಂಖ್ಯೆ ಹಾಗೂ ಪಾನ್ ಸಂಖ್ಯೆ ಇವರ ಹೆಸರಿನಲ್ಲಿ ಸಂಬಂಧಪಟ್ಟ ಇಲಾಖೆಗಳಲ್ಲಿ ನೊಂದಾವಣೆಗೊಂಡಿದೆ. ಇವರದ್ದೇ ಪಾನ್ ಸಂಖ್ಯೆಯಲ್ಲಿ ಟಿ.ಡಿ.ಎಸ್ ಕೂಡ ಬಿಲ್ಲಿನಿಂದ ವಸೂಲಿಮಾಡಿ ಆದಾಯ ತೆರಿಗೆ ಇಲಾಖೆಗೆ ಪಾವತಿಸಲಾಗಿದೆ ಎಂದು ಅಮೀನ್ ಮೊಹಿಸಿನ್ ಆರೋಪಿಸಿದರು.

ಈ ವಿಚಾರವನ್ನು ದಿನಾಂಕ 8.8.2022 ರಂದು ನಡೆದ ನಗರಸಭೆಯ ಮಾಸಿಕ ಸಭೆಯಲ್ಲಿ ಪ್ರಸ್ತಾಪಿಸಿದಾಗ ಆಡಳಿತಪಕ್ಷದ ಸದಸ್ಯರು ವಿನಾಕಾರಣ ಗೊಂದಲವನ್ನು ಉಂಟುಮಾಡಿ ವಿಷಯವನ್ನು ಮರೆಮಾಡುವ ಉದ್ದೇಶದಿಂದ ತನಗೆ ಮಾತಾಡಲು ಅವಕಾಶ ನೀಡದೆ ಗದ್ದಲ ಮಾಡಿರುತ್ತಾರೆ ಎಂದು ಎಸ್.ಡಿ.ಪಿ.ಐ ಸದಸ್ಯ ಅಮೀನ್ ಮೊಹಿಸಿನ್ ಆರೋಪಿಸಿದರು.
ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಪ್ರಕರಣ 16(1)(k) ಯಲ್ಲಿ ನಗರಸಭೆಯ ಯಾವುದೇ ಚುನಾಯಿತ ಸದಸ್ಯ ನಗರಸಭೆಯಲ್ಲಿ ಲಾಭದಾಯಕ ಕೆಲಸಕಾರ್ಯಗಳನ್ನು ಮಾಡಿದರೆ ಅಂತಹ ಸದಸ್ಯರು ತನ್ನ ಸದಸ್ಯತ್ವ ಸ್ಥಾನಕ್ಕೆ ಅನರ್ಹರಾಗಿರುತ್ತಾರೆ. ಆದ್ದರಿಂದ ಈ ವಿಚಾರವಾಗಿ ಮಡಿಕೇರಿ ನಗರಸಭೆಯ ದಾಖಲೆಗಳನ್ನು ಪರಿಶೀಲಿಸಿ ನಿಯಮ ಬಾಹಿರವಾಗಿ ಮಡಿಕೇರಿ ನಗರಸಭೆಯ ಲಾಭದಾಯಕ ಕೆಲಸಕಾರ್ಯಗಳನ್ನು ಮಾಡಿರುವ ಕಾರಣದಿಂದ ಕೆ.ಎಂ ಅಪ್ಪಣ್ಣ ಅವರ ಸದಸ್ಯತ್ವವನ್ನು ಕಾನೂನು ಪ್ರಕಾರ ರದ್ದುಗೊಳಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ಈ ಸಂದರ್ಭ ಎಸ್.ಡಿ.ಪಿ.ಐ ನಗರಸಭಾ ಸದಸ್ಯರಾದ ಮನ್ಸೂರ್, ಮೇರಿ ವೇಗಸ್, ನೀಮಾ ಅರ್ಷಾದ್ ಮತ್ತು ಬಶೀರ್ ಅಹಮದ್ ಇದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ